Webdunia - Bharat's app for daily news and videos

Install App

ಬ್ಯಾಡಗಿ ಕ್ಷೇತ್ರದಲ್ಲಿ ಬುಗಿಲೆದ್ದ ಬಿಜೆಪಿ ಬಿನ್ನಮತ: ಬಿಎಸ್‌ವೈ ವಿರುದ್ಧ ಆಕ್ರೋಶ

Webdunia
ಭಾನುವಾರ, 1 ಏಪ್ರಿಲ್ 2018 (14:19 IST)
ಮಾಜಿ ಶಾಸಕ ಸುರೇಶಗೌಡ ಪಾಟೀಲ್‌ಗೆ ಟಿಕೆಟ್ ನೀಡದಿದ್ರೆ ಬ್ಯಾಡಗಿ ಬಂದ್‌ಗೆ ಕರೆ ನೀಡಲಾಗುವುದು ಎಂದು ಬಿಜೆಪಿ ಪಕ್ಷದ ಭಿನ್ನಮತೀಯರು ಗುಡುಗಿದ್ದಾರೆ.
ಹಾವೇರಿ ಜಿಲ್ಲೆ ಬ್ಯಾಡಗಿ ನಗರದ ಎಪಿಎಂಸಿ ಬಿಡಿ ಪಾಟೀಲ್ ಎಂಡ್ ಸನ್ಸ್ ಬಳಿ ಕೋಲಾಹಲ ಸೃಷ್ಟಿಸಿದ ಬಿಜೆಪಿ ಮುಖಂಡರು ಕೊಟ್ಟ ಮಾತು ತಪ್ಪಿದ ಯಡಿಯೂರಪ್ಪ ವಿರುದ್ಧ ಬಾಯಿಬಡಕೊಂಡು, ಮಹಿಳೆಯರು ಬೀರು ಬಿಸಲಲ್ಲೆ ಕುಳಿತು ಕಣ್ಣಿರು ಹಾಕಿದ ಘಟನೆ ವರದಿಯಾಗಿದೆ.
 
ಸುರೇಶಗೌಡ ಬದಲಿಗೆ ವಿರುಪಾಕ್ಷಪ್ಪ ಬಳ್ಳಾರಿ ಟಿಕೆಟ್ ನೀಡಲಾಗಿದೆ ಎಂಬ ಸುದ್ದಿಯಿಂದ ಕಂಗಲಾಗಿರುವ ಕಾರ್ಯಕರ್ತರು, ಬಿಜೆಪಿ ಎಂದ್ರೆ ಬ್ಯಾಡಗಿ ಬ್ಯಾಡಗಿ ಅಂದ್ರೆ ಬಿಜೆಪಿ ಅಂತಾ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಸ್ವತಃ ಸುರೆಶಗೌಡ್ರನ್ನು ಕರೆಯಿಸಿ ನಿನಗೆ ಈ ಭಾರಿ ಟಿಕೇಟ್ ಇಲ್ಲಾ ಎಂದಿರುವ ಯಡಿಯೂರಪ್ಪ, ರಾಜ್ಯಾದ್ಯಕ್ಷರೆ ಈ ರೀತಿ ಹೇಳಿದ್ದಕ್ಕೆ ಬ್ಯಾಡಗಿಯಲ್ಲಿ ಬುಗಿಲೆದ್ದ ಬಿನ್ನಮತ ಉಲ್ಬಣಗೊಂಡಿದ್ದು ಟಿಕೆಟ್ ಸಿಗದಿದ್ದರೆ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೆ 
 
ಸುರೇಶಗೌಡ ಪಾಟೀಲ್ ಸಮದಾನ ಮಾಡಿದರು ಸುಮ್ಮನಾಗದ ಬಿನ್ನಮತ ಬಿಜೆಪಿ‌ ಕಾರ್ಯಕರ್ತರು, ಯಡಿಯೂರಪ್ಪ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments