ಸಂಸದನ ಕಾಲು ತೊಳೆದು ನೀರು ಕುಡಿದ ಬಿಜೆಪಿ ಕಾರ್ಯಕರ್ತ!

Webdunia
ಮಂಗಳವಾರ, 18 ಸೆಪ್ಟಂಬರ್ 2018 (09:05 IST)
ರಾಂಚಿ: ರಾಜಕೀಯ ನಾಯಕರ ಮೇಲೆ ಕಾರ್ಯಕರ್ತರಿಗೆ ಇರುವ ಅಭಿಮಾನದ ಪರಾಕಷ್ಠೆಗೆ ಉತ್ತಮ ಉದಾಹರಣೆ ಇದು. ಜಾರ್ಖಂಡ್  ರಾಜ್ಯದ ಸಂಸದರೊಬ್ಬರ ಕಾಲು ತೊಳೆದು ಬಿಜೆಪಿ ಕಾರ್ಯಕರ್ತರನೊಬ್ಬ ಅದೇ ನೀರನ್ನು ತೀರ್ಥದಂತೆ ಸೇವಿಸಿದ ಘಟನೆ ನಡೆದಿದೆ.

ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಟೀಕೆಗೆ ಗುರಿಯಾಗಿದೆ. ಆದರೆ ಕಾಲು ತೊಳೆಸಿಕೊಂಡ ಸಂಸದ ನಿಶಿಕಾಂತ್ ದುಬೇ ಮಾತ್ರ ತಮ್ಮ ಕಾರ್ಯಕರ್ತನ ಕೆಲಸವನ್ನು ಸಮರ್ಥಿಸಿಕೊಂಡಿದ್ದು, ಇದರಲ್ಲಿ ತಪ್ಪೇನು ಎಂದು ಮರು ಪ್ರಶ್ನಿಸಿದ್ದಾರೆ!

ಜಾರ್ಖಂಡ್ ನ ಗೋದ್ದಾ ಎಂಬಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಈ ಘಟನೆ ನಡೆದಿದೆ.  ಈ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ‘ನಿಮ್ಮ ಮೆಚ್ಚಿನ ನಾಯಕನ ಪಾದ ತೊಳೆಯುವುದರಲ್ಲಿ ತಪ್ಪೇನಿದೆ? ಬೇಕಿದ್ದರೆ ಮಹಾಭಾರತದ ಕತೆ ಓದಿ. ಇದಕ್ಕೆ ರಾಜಕೀಯ ಬಣ್ಣ ಹಚ್ಚಬೇಡಿ’ ಎಂದು ಸಂಸದ ದುಬೇ ಘಟನೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಇದನ್ನು ಮಹಾಕಾರ್ಯವೆಂಬಂತೆ ತಮ್ಮ ಫೇಸ್ ಬುಕ್ ಪೇಜ್ ನಲ್ಲೂ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನಾಗರಿಕರನ್ನು ಕೆಣಕಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ: ಇರಾನ್‌ಗೆ ಅಮೆರಿಕಾ ಖಡಕ್‌ ವಾರ್ನಿಂಗ್‌

ಡೊನಾಲ್ಡ್‌ ಟ್ರಂಪ್ ವಾರ್ನಿಂಗ್‌ ಬೆನ್ನಲ್ಲೇ ಇರಾನ್‌ಗೆ ಮತ್ತೆ ಶಾಕ್‌ ನೀಡಿದ ಅಮೆರಿಕಾ-ಇಸ್ರೇಲ್‌

Karnataka Weather: ಬಿಸಿಲ ಝಳಕ್ಕೆ ಸುಸ್ತಾಗಿರುವ ಜನತೆ ಇಂದು ಮಳೆಯನ್ನು ನಿರೀಕ್ಷಸಬಹುದಾ, ಇಲ್ಲಿದೆ ವರದಿ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲೇ ದೀದಿ ವಿರುದ್ಧ ಮೋದಿ ಕೆಂಡ: ಕಾರಣವೇನು ಗೊತ್ತಾ

ಏಲ್‌ಪಿಜಿ ದರ ಏರಿಕೆ, ವಿಶ್ವಮಟ್ಟದಲ್ಲಿ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ

ಮುಂದಿನ ಸುದ್ದಿ
Show comments