Webdunia - Bharat's app for daily news and videos

Install App

ಸಂಸದನ ಕಾಲು ತೊಳೆದು ನೀರು ಕುಡಿದ ಬಿಜೆಪಿ ಕಾರ್ಯಕರ್ತ!

Webdunia
ಮಂಗಳವಾರ, 18 ಸೆಪ್ಟಂಬರ್ 2018 (09:05 IST)
ರಾಂಚಿ: ರಾಜಕೀಯ ನಾಯಕರ ಮೇಲೆ ಕಾರ್ಯಕರ್ತರಿಗೆ ಇರುವ ಅಭಿಮಾನದ ಪರಾಕಷ್ಠೆಗೆ ಉತ್ತಮ ಉದಾಹರಣೆ ಇದು. ಜಾರ್ಖಂಡ್  ರಾಜ್ಯದ ಸಂಸದರೊಬ್ಬರ ಕಾಲು ತೊಳೆದು ಬಿಜೆಪಿ ಕಾರ್ಯಕರ್ತರನೊಬ್ಬ ಅದೇ ನೀರನ್ನು ತೀರ್ಥದಂತೆ ಸೇವಿಸಿದ ಘಟನೆ ನಡೆದಿದೆ.

ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಟೀಕೆಗೆ ಗುರಿಯಾಗಿದೆ. ಆದರೆ ಕಾಲು ತೊಳೆಸಿಕೊಂಡ ಸಂಸದ ನಿಶಿಕಾಂತ್ ದುಬೇ ಮಾತ್ರ ತಮ್ಮ ಕಾರ್ಯಕರ್ತನ ಕೆಲಸವನ್ನು ಸಮರ್ಥಿಸಿಕೊಂಡಿದ್ದು, ಇದರಲ್ಲಿ ತಪ್ಪೇನು ಎಂದು ಮರು ಪ್ರಶ್ನಿಸಿದ್ದಾರೆ!

ಜಾರ್ಖಂಡ್ ನ ಗೋದ್ದಾ ಎಂಬಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಈ ಘಟನೆ ನಡೆದಿದೆ.  ಈ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ‘ನಿಮ್ಮ ಮೆಚ್ಚಿನ ನಾಯಕನ ಪಾದ ತೊಳೆಯುವುದರಲ್ಲಿ ತಪ್ಪೇನಿದೆ? ಬೇಕಿದ್ದರೆ ಮಹಾಭಾರತದ ಕತೆ ಓದಿ. ಇದಕ್ಕೆ ರಾಜಕೀಯ ಬಣ್ಣ ಹಚ್ಚಬೇಡಿ’ ಎಂದು ಸಂಸದ ದುಬೇ ಘಟನೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಇದನ್ನು ಮಹಾಕಾರ್ಯವೆಂಬಂತೆ ತಮ್ಮ ಫೇಸ್ ಬುಕ್ ಪೇಜ್ ನಲ್ಲೂ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಪಡುಬಿದ್ರಿ ಡೇವಿಡ್ ಡಿಸೋಜ ಹತ್ಯೆ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

80ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಭಾರತದ ಅಸಾಧಾರಣ ಪ್ರಗತಿಗೆ ಪುಟಿನ್ ಶ್ಲಾಘನೆ

ಮುಂದಿನ ಸುದ್ದಿ
Show comments