Daily Horoscope

ನವದೆಹಲಿ-ಕರ್ನಾಟಕ ಎಕ್ಸ್‌ಪ್ರೆಸ್‍ನಲ್ಲಿ ಬಾಂಬ್!

Webdunia
ಗುರುವಾರ, 16 ಡಿಸೆಂಬರ್ 2021 (06:46 IST)
ಬೆಂಗಳೂರು : ನವದೆಹಲಿ ಹಾಗೂ ಕರ್ನಾಟಕ ಎಕ್ಸ್ಪ್ರೆಸ್ ರೈಲಿನಲ್ಲಿ ಬಾಂಬ್ ಇರುವ ಕುರಿತಂತೆ ಪೊಲೀಸರಿಗೆ ಮಂಗಳವಾರ ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿ ತಿಳಿಸಿದ್ದಾನೆ.

ಆಗ್ರಾದ ವ್ಯಕ್ತಿಯೋರ್ವ ಕರ್ನಾಟಕ ಎಕ್ಸ್ಪ್ರೆಸ್ ರೈಲಿನಲ್ಲಿ ಬಾಂಬ್ ಇರುವುದಾಗಿ ಪೊಲೀಸರಿಗೆ ಕರೆ ಮಾಡಿದ್ದಾನೆ. ನಂತರ ರೈಲ್ವೆ ಸಂರಕ್ಷಣಾ ಪಡೆ ಜಿಆರ್ಪಿಗೆ ಎಚ್ಚರಿಕೆ ನೀಡಿದ್ದು, ಕೂಡಲೇ ಶ್ವಾನದಳವನ್ನು ಕರೆಸಿ ರೈಲಿನ ಪ್ರತಿ ಬೋಗಿಗಳಲ್ಲಿ ಪರಿಶೀಲನೆ ನಡೆಸಲಾಯಿತು. ಅಲ್ಲದೇ ಪ್ರಯಾಣಿಕರ ಲಗೇಜ್ಗಳನ್ನು ಸಹ ಮೆಟಲ್ ಡಿಟೆಕ್ಟರ್ನಿಂದ ಸಿಬ್ಬಂದಿ ಪರೀಕ್ಷಿಸಿದರು.

ರೈಲಿನಲ್ಲಿ ಬಾಂಬ್ ಇದೆ ಎಂಬ ಸುದ್ದಿಯಿಂದ 25 ನಿಮಿಷಗಳ ಕಾಲ ರೈಲನ್ನು ನಿಲ್ಲಿಸಲಾಗಿತ್ತು. ಆದರೆ ಸರ್ಕಾರಿ ರೈಲ್ವೆ ಪೊಲೀಸರು ರೈಲಿನಲ್ಲಿ ಯಾವುದೇ ಬಾಂಬ್ ಪತ್ತೆಯಾಗಿಲ್ಲ ಎಂದು ಮಾಹಿತಿ ನೀಡಿದ ಬಳಿಕ ರೈಲು ಸಂಚಾರವನ್ನು ಪುನಾರಂಭಗೊಳಿಸಲಾಯಿತು ಎಂದು ಪೊಲೀಸ್ ವರಿಷ್ಠಾಧಿಕಾರಿ ಮಥುರಾ(ನಗರ) ಮಾರ್ತಾಂಡ್ ಪ್ರಕಾಶ್ ಸಿಂಗ್ ತಿಳಿಸಿದ್ದಾರೆ.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments