Webdunia - Bharat's app for daily news and videos

Install App

ನವದೆಹಲಿ-ಕರ್ನಾಟಕ ಎಕ್ಸ್‌ಪ್ರೆಸ್‍ನಲ್ಲಿ ಬಾಂಬ್!

Webdunia
ಗುರುವಾರ, 16 ಡಿಸೆಂಬರ್ 2021 (06:46 IST)
ಬೆಂಗಳೂರು : ನವದೆಹಲಿ ಹಾಗೂ ಕರ್ನಾಟಕ ಎಕ್ಸ್ಪ್ರೆಸ್ ರೈಲಿನಲ್ಲಿ ಬಾಂಬ್ ಇರುವ ಕುರಿತಂತೆ ಪೊಲೀಸರಿಗೆ ಮಂಗಳವಾರ ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿ ತಿಳಿಸಿದ್ದಾನೆ.

ಆಗ್ರಾದ ವ್ಯಕ್ತಿಯೋರ್ವ ಕರ್ನಾಟಕ ಎಕ್ಸ್ಪ್ರೆಸ್ ರೈಲಿನಲ್ಲಿ ಬಾಂಬ್ ಇರುವುದಾಗಿ ಪೊಲೀಸರಿಗೆ ಕರೆ ಮಾಡಿದ್ದಾನೆ. ನಂತರ ರೈಲ್ವೆ ಸಂರಕ್ಷಣಾ ಪಡೆ ಜಿಆರ್ಪಿಗೆ ಎಚ್ಚರಿಕೆ ನೀಡಿದ್ದು, ಕೂಡಲೇ ಶ್ವಾನದಳವನ್ನು ಕರೆಸಿ ರೈಲಿನ ಪ್ರತಿ ಬೋಗಿಗಳಲ್ಲಿ ಪರಿಶೀಲನೆ ನಡೆಸಲಾಯಿತು. ಅಲ್ಲದೇ ಪ್ರಯಾಣಿಕರ ಲಗೇಜ್ಗಳನ್ನು ಸಹ ಮೆಟಲ್ ಡಿಟೆಕ್ಟರ್ನಿಂದ ಸಿಬ್ಬಂದಿ ಪರೀಕ್ಷಿಸಿದರು.

ರೈಲಿನಲ್ಲಿ ಬಾಂಬ್ ಇದೆ ಎಂಬ ಸುದ್ದಿಯಿಂದ 25 ನಿಮಿಷಗಳ ಕಾಲ ರೈಲನ್ನು ನಿಲ್ಲಿಸಲಾಗಿತ್ತು. ಆದರೆ ಸರ್ಕಾರಿ ರೈಲ್ವೆ ಪೊಲೀಸರು ರೈಲಿನಲ್ಲಿ ಯಾವುದೇ ಬಾಂಬ್ ಪತ್ತೆಯಾಗಿಲ್ಲ ಎಂದು ಮಾಹಿತಿ ನೀಡಿದ ಬಳಿಕ ರೈಲು ಸಂಚಾರವನ್ನು ಪುನಾರಂಭಗೊಳಿಸಲಾಯಿತು ಎಂದು ಪೊಲೀಸ್ ವರಿಷ್ಠಾಧಿಕಾರಿ ಮಥುರಾ(ನಗರ) ಮಾರ್ತಾಂಡ್ ಪ್ರಕಾಶ್ ಸಿಂಗ್ ತಿಳಿಸಿದ್ದಾರೆ.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments