ಡಿಜಿಟಲ್ ಓದುಗರಿಗೆ ಭಾರಿ ಭರವಸೆ ಕೊಟ್ಟ ಮುಖ್ಯಮಂತ್ರಿ ಬೊಮ್ಮಾಯಿ!

Webdunia
ಭಾನುವಾರ, 26 ಸೆಪ್ಟಂಬರ್ 2021 (14:46 IST)
ಬೆಂಗಳೂರು, ಸೆ. 26 : ಬೆಳಗಾವಿಯ ಇ-ಗ್ರಂಥಾಲಯ ಕಾರ್ಯವೈಖರಿಯನ್ನು ಗಮನಿಸುತ್ತೇವೆ. ಅದು ಯಶಸ್ವಿಯಾದಲ್ಲಿ, ಇದೇ ಮಾದರಿಯಲ್ಲಿ ಪ್ರತಿಯೊಂದು ಮಹಾನಗರ ಪಾಲಿಕೆಯಲ್ಲಿ ಇ ಲೈಬ್ರರಿ ತೆರೆಯಲು ಸರ್ಕಾರ ಮುಂದಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Photo Courtesy: Google

ಬೆಳಗಾವಿಯಲ್ಲಿ ರವೀಂದ್ರ ಕೌಶಿಕ್ ಹೆಸರಿನಲ್ಲಿ ಇ-ಗ್ರಂಥಾಲಯವನ್ನು ಉದ್ಘಾಟಿಸಿ ಮುಖ್ಯಮಂತ್ರಿ ಬೊಮ್ಮಾಯಿ ಮಾತನಾಡಿದ್ದಾರೆ.
ಡಿಜಿಟಲ್ ಗ್ರಂಥಾಲಯ ಓದುಗರಿಗೆ, ಬರಹಗಾರರಿಗೆ, ಜ್ಞಾನಪಡೆಯಲು ಬಯಸುವವರಿಗೆ ಜ್ಞಾನದ ರಹದಾರಿಯನ್ನು ತೆರೆದಿದೆ. ಇದರಿಂದ ಡಿಜಿಟಲ್ ಶಕ್ತಿಯನ್ನು ಮನೆ ಮನೆಗೆ ತಲುಪಿಸುವ ಕೆಲಸವಾಗುತ್ತದೆ. ಜ್ಞಾನ ನೀಡುವುದು ಮತ್ತು ಪಡೆಯುವುದು ಅತ್ಯಗತ್ಯ. ಜ್ಞಾನ ಮತ್ತು ಧ್ಯಾನ ಇವೆರಡು ಬದುಕಿಗೆ ಸಾರ್ಥಕತೆ ಕೊಡುವ, ಅರ್ಥವನ್ನು ಕೊಡುವ, ಪರೋಪಕಾರ ಮಾಡುವ ಗುಣವನ್ನು ಕೊಡುವ ಪ್ರಮುಖ ಮಾರ್ಗವಾಗಿದೆ. ಜ್ಞಾನ ಮತ್ತು ಧ್ಯಾನಗಳನ್ನು ಪಡೆದು ಅದನ್ನು ಸಮಾಜಕ್ಕೆ ಹಂಚಬೇಕು ಎಂಬ ಕೆಲಸವನ್ನು ಗ್ರಂಥಾಲಯ ಮಾಡುತ್ತದೆ ಎಂದು ಸಿಎಂ ಬದವರಾಜ ಬೊಮ್ಮಾಯಿ ಇದೇ ಸಂದರ್ಭದಲ್ಲಿ ವಿವರಿಸಿದರು.
ಜೊತೆಗೆ ಬೆಳಗಾವಿ ಜನರ ಕನ್ನಡಾಭಿಮಾನದ ಬಗ್ಗೆಯೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶೇಷವಾಗಿ ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನಭಾಗ್ಯಕ್ಕೆ ಇಂದಿರಾ ಹೆಸರು: ಬಸವಣ್ಣನವರ ಹೆಸರು ನೆನಪಾಗಲಿಲ್ವೇ ಸಿದ್ದರಾಮಯ್ಯನವರೇ

ಪ್ರಧಾನಿ ಮೋದಿ ಎಂದರೆ ಏನು ರೆಸ್ಪೆಕ್ಟ್: ಮೀಟಿಂಟ್ ಬಿಟ್ಟು ಓಡಿ ಬಂದ ನೆತನ್ಯಾಹು

ಋತುಚಕ್ರದ ರಜೆ ಓಕೆ, ಮುಟ್ಟಾಗಿದೆ ಅಂತ ರಜೆ ಕೇಳೋದು ಹೇಗೆ ಸಾರ್: ಸಿದ್ದರಾಮಯ್ಯಗೆ ಪ್ರಶ್ನೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments