Webdunia - Bharat's app for daily news and videos

Install App

ಉಮೇಶ್ ಕತ್ತಿ ಟೀಮ್ ಜತೆ ಬೊಮ್ಮಾಯಿ ಸಭೆ?

Webdunia
ಶನಿವಾರ, 29 ಜನವರಿ 2022 (08:36 IST)
ಈ ಸಮಾರಂಭಕ್ಕೂ ಮುನ್ನ ಉಮೇಶ್ ಕತ್ತಿ ನೇತೃತ್ವದ ಟೀಮ್ ಜತೆ ಸಿಎಂ ಬೊಮ್ಮಾಯಿ ಸಭೆ ನಡೆಸಿದ್ದಾರೆ.

ಬೆಂಗಳೂರಿನ ರೇಸ್​ಕೋರ್ಸ್ ರಸ್ತೆಯ ಸರ್ಕಾರಿ ನಿವಾಸದಲ್ಲಿ ಸಭೆ ನಡೆಸಲಾಗಿದೆ. ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗೆ ಬಜೆಟ್ನಲ್ಲಿ ಅನುದಾನ ಬಗ್ಗೆ ಚರ್ಚೆ ಮಾಡಲಾಗಿದೆ.

ಲಕ್ಷ್ಮಣ ಸವದಿ, ಶಶಿಕಲಾ ಜೊಲ್ಲೆ, ಮಹಾಂತೇಶ್ ಕವಟಗಿಮಠ, ಮಹದೇವಪ್ಪ ಯಾದವಾಡ, ಅಭಯ್ ಪಾಟೀಲ್, ಅನಿಲ್ ಬೆನಕೆ ಭಾಗವಹಿಸಿದ್ದಾರೆ ಎಂದು ತಿಳಿದುಬಂದಿದೆ. ಜಾರಕಿಹೊಳಿ ಸೋದರರು ಮತ್ತು ಟೀಮ್ ಸಭೆಯಿಂದ ದೂರ ಉಳಿದಿದೆ. ಬೆಳಗಾವಿಯ ಬಿಜೆಪಿ ಶಾಸಕರ ನಡೆ ಭಾರಿ ಕುತೂಹಲ ಮೂಡಿಸಿದೆ.

ಇತ್ತೀಚೆಗೆ ಜಾರಕಿಹೊಳಿ ಬ್ರದರ್ಸ್ ದೂರವಿಟ್ಟು ಸಭೆ ನಡೆಸಿದ್ದ ಕತ್ತಿ, ಇಂದು ಜಾರಕಿಹೊಳಿ ಬ್ರದರ್ಸ್ ದೂರವಿಟ್ಟು ಬೊಮ್ಮಾಯಿ ಭೇಟಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments