ಬಜೆಟ್ ಮಂಡನೆಗೂ ಮುನ್ನ ದೇಗುಲಗಳಿಗೆ ಬೊಮ್ಮಾಯಿ ಭೇಟಿ

Webdunia
ಶುಕ್ರವಾರ, 4 ಮಾರ್ಚ್ 2022 (12:38 IST)
ಬೆಂಗಳೂರು : ಇಂದು ತಮ್ಮ ಚೊಚ್ಚಲ ಬಜೆಟ್ ಮಂಡಿಸಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಶ್ರೀಕಂಠೇಶ್ವರ ದೇವಸ್ಥಾನ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಇದೇ ವೇಳೆ ಅವರು ಸಮಸ್ತ ಕರ್ನಾಟಕದ ಜನತೆಯ ಹೆಸರಿನಲ್ಲಿ ಅರ್ಚನೆ ಮಾಡಿಸಿದರು.

ಬೆಂಗಳೂರಿನ ಆರ್ ಟಿ ನಗರ ನಿವಾಸದ ಬಳಿ ಇರುವ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಪೌರ ಕಾರ್ಮಿಕರ ಜೊತೆ ಮಾತನಾಡಿ, ಅವರ ಕುಶಲ ಕ್ಷೇಮ ವಿಚಾರಿಸಿದರು.

ಇಂದು ಮಧ್ಯಾಹ್ನ 12.30ಕ್ಕೆ ಸಿಎಂ ತಮ್ಮ ಮೊದಲ ಪೂರ್ಣ ಬಜೆಟ್ ಮಂಡಿಸುತ್ತಿದ್ದು, ಹತ್ತು ಹಲವು ನಿರೀಕ್ಷೆಗಳನ್ನು ಹುಟ್ಟಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಶ್ರಫ್ ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗಿದ್ದ ಆರೋಪಿ ಭರತ್‌ಗೆ ಬಿಗ್ ಶಾಕ್

ಐಷರಾಮಿ ಕಾರಿಗೆ ಬೇಡಿಕೆಯಿಟ್ಟ ಮಗ, ಕಬ್ಬಿಣದ ಸರಳಿನಿಂದ ಹೊಡೆದ ಅಪ್ಪನ ವಿರುದ್ಧ ಬಿತ್ತು ದೊಡ್ಡ ಕೇಸ್

ಬೆಂಗಳೂರಿನಲ್ಲಿ ಟ್ರಾಫಿಕ್ ಇರೋದು ಒಳ್ಳೇದು ಅನ್ನೋದಾ ಸಚಿವ ಪ್ರಿಯಾಂಕ್ ಖರ್ಗೆ

ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ಜಾತಿ ಗಣತಿ: ವಿಜಯೇಂದ್ರ

ಶಾಂತಿ ನೊಬೆಲ್‌ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಡೊನಾಲ್ಡ್‌ ಟ್ರಂಪ್‌ಗೆ ನಿರಾಸೆ: ಸಿಕ್ಕಿದ್ದು ಯಾರಿಗೆ ಗೊತ್ತಾ

ಮುಂದಿನ ಸುದ್ದಿ
Show comments