Webdunia - Bharat's app for daily news and videos

Install App

ರಾಜಕೀಯಕ್ಕೆ ಬ್ರೇಕ್ : ಹೈಕಮಾಂಡ್‌ನಿಂದ ಎಚ್ಚರಿಕೆ

Webdunia
ಬುಧವಾರ, 25 ಮೇ 2022 (09:20 IST)
ಬೆಂಗಳೂರು : ವಿಧಾನಸಭೆಯಿಂದ ವಿಧಾನಪರಿಷತ್ ನಡೆಯುವ ಚುನಾವಣೆಗೆ ಬಿಜೆಪಿ -ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಉಭಯ ಪಕ್ಷಗಳಲ್ಲಿ ಯಾರಿಗೆ ಮೇಲುಗೈ-ಯಾರಿಗೆ ಹಿನ್ನಡೆ ಅನ್ನುವ ಚರ್ಚೆ ಆರಂಭವಾಗಿದೆ.

ಗೆಲ್ಲಲು ಅವಕಾಶ ಇರುವ ನಾಲ್ಕು ಸ್ಥಾನಗಳಿಗೆ ಬಿಜೆಪಿ ಇಂದು ಕೊನೆಯ ಕ್ಷಣದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದರೆ ಕಾಂಗ್ರೆಸ್ ನಿನ್ನೆ ಸಂಜೆ ಪಟ್ಟಿ ಬಿಡುಗಡೆ ಮಾಡಿತ್ತು.

ಬಿಜೆಪಿಯ ಅಭ್ಯರ್ಥಿಯಾಗಲಿದ್ದಾರೆಂದೇ ನಿರೀಕ್ಷೆ ಇದ್ದ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ಟಿಕೆಟ್ ನಿರಾಕರಿಸಿ ವರಿಷ್ಠರು ಅಚ್ಚರಿ ಮೂಡಿಸಿದ್ದಾರೆ. ಬಿಜೆಪಿ ಭವಿಷ್ಯದಲ್ಲಿ ಕುಟುಂಬ ರಾಜಕಾರಣಕ್ಕೆ ಅವಕಾಶ ನೀಡಲ್ಲ ಎನ್ನುವ ಸಂದೇಶ ರವಾನಿಸಿದೆ.

ಇತ್ತೀಚೆಗೆ ಜೈಪುರದಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಕುಟುಂಬ ರಾಜಕಾರಣಕ್ಕೆ ಆದ್ಯತೆ ನೀಡಲ್ಲ ಎನ್ನುವ ಸಂದೇಶ ರವಾನಿಸಿದ್ದರು. ಅದರಂತೆ ರಾಜ್ಯದ ಎಲ್ಲಾ ನಾಯಕರ ಲೆಕ್ಕಾಚಾರ ತಲೆಕೆಳಗಾಗುವಂತೆ ಮಾಡಿ ಅಚ್ಚರಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಬ್ಬಾಳ ಫ್ಲೈ ಓವರ್ ಉದ್ಘಾಟನೆ ವೇಳೆಯೇ ಟ್ರಾಫಿಕ್ ಜಾಮ್: ತೇಜಸ್ವಿ ಸೂರ್ಯ ಅಸಮಾಧಾನ

ಮಹಾಮಳೆಗೆ ಮುಂಬೈ ತತ್ತರ: ಜನಜೀವನ ಅಸ್ತವ್ಯಸ್ತ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಧರ್ಮಸ್ಥಳ ಮಾಸ್ಕ್ ಮ್ಯಾನ್ ಮುಖವಾಡ ಕಳಚಿಬಿತ್ತು: ಇಷ್ಟು ದಿನದ ಶೋಧಕ್ಕೆ ಬಿಗ್ ಟ್ವಿಸ್ಟ್

ಧರ್ಮಸ್ಥಳ ಕೇಸ್ ಗೆ ಮಹತ್ವದ ತಿರುವು: ಮಹೇಶ್ ಶೆಟ್ಟಿ ತಿಮರೋಡಿ ಬಂಧನ ಸಾಧ್ಯತೆ

ಧರ್ಮಸ್ಥಳ ಗೊಂದಲಕ್ಕೆ ಇಂದೇ ತೆರೆ: ವಿಜಯೇಂದ್ರ ವಿಶ್ವಾಸ

ಮುಂದಿನ ಸುದ್ದಿ
Show comments