Webdunia - Bharat's app for daily news and videos

Install App

ಕಾಂಗ್ರೆಸ್ ಶಾಸಕ ಬಿಸಿ ಪಾಟೀಲ್ ಬೆನ್ನು ಬಿದ್ದ ಬಿಎಸ್ ಯಡಿಯೂರಪ್ಪ ಅಭಿಮಾನಿಗಳು!

Webdunia
ಸೋಮವಾರ, 24 ಸೆಪ್ಟಂಬರ್ 2018 (09:09 IST)
ಬೆಂಗಳೂರು: ಕಾಂಗ್ರೆಸ್ ನ ಕೆಲವು ಶಾಸಕರನ್ನು ಬಿಜೆಪಿ ಆಪರೇಷನ್ ಕಮಲದ ಮೂಲಕ ತನ್ನತ್ತ ಸೆಳೆಯಲು ಯತ್ನಿಸುತ್ತಿದೆ ಎಂಬ ಆರೋಪಗಳ ಬೆನ್ನಲ್ಲೇ ಬಿಎಸ್ ವೈ ಬೆಂಬಲಿಗರು ಕಾಂಗ್ರೆಸ್ ಶಾಸಕ ಬಿಸಿ ಪಾಟೀಲ್ ರನ್ನು ಸೆಳೆಯಲು ಯತ್ನಿಸಿದ ಘಟನೆ ನಡೆದಿದೆ.
 

ಹಿರೇಕೆರೂರು ಶಾಸಕ ಬಿಸಿ ಪಾಟೀಲ್ ರನ್ನು ಬಿಜೆಪಿಗೆ ಸೆಳೆಯಲು ಬಿಎಸ್ ಯಡಿಯೂರಪ್ಪ ಬೆಂಬಲಿಗರು ಬಹಿರಂಗವಾಗಿಯೇ ಒತ್ತಾಯಿಸಿದ ಘಟನೆ ಸಿರಿಗೆರೆಯಲ್ಲಿ ನಡೆದ ತರಳಬಾಳು ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಗಳ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ನಡೆದಿದೆ.

ಹಿಂದೆಯೂ ಬಿಸಿ ಪಾಟೀಲ್ ರನ್ನು ಸೆಳೆಯಲು ಬಿಜೆಪಿ ಭಾರೀ ಪ್ರಯತ್ನ ನಡೆಸಿತ್ತು. ಆದರೆ ಮೊನ್ನೆ ಕೂಡಾ ಬಿಸಿ ಪಾಟೀಲರು ನಾನು ಯಾವುದೇ ಕಾರಣಕ್ಕೂ ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ ಎಂದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments