Webdunia - Bharat's app for daily news and videos

Install App

ಸಿಕ್ಕಿರುವ 37 ಸೀಟಿಗೆ ಎಷ್ಟೆಲ್ಲಾ ಆಡ್ತಾರೆ: ಸಿಎಂ ಕುಮಾರಸ್ವಾಮಿಗೆ ಯಡಿಯೂರಪ್ಪ ತಿರುಗೇಟು

Webdunia
ಗುರುವಾರ, 24 ಮೇ 2018 (12:36 IST)
ಬೆಂಗಳೂರು: ಪ್ರಧಾನಿ ಮೋದಿ ಅಶ್ವಮೇಧ ಕುದುರೆಯನ್ನು ನಾವು ಕಟ್ಟಿ ಹಾಕಿದ್ದೇವೆ ಎಂದು ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

‘ನಿಮ್ಮ ಸ್ಥಾನವೇನು? ನಿಮ್ಮ ಸ್ಥಾನದ ಘನತೆಯೇನು ಎಂಬುದನ್ನು ತಿಳ್ಕೊಂಡು ಮಾತನಾಡಿ. ಇದೆಲ್ಲಾ ತಮಗೆ ಶೋಭೆ ತರುತ್ತಾ? ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷರ ಬಗ್ಗೆ ಹೀಗೆಲ್ಲಾ ಮಾತನಾಡುವ ಮೊದಲು ತಮ್ಮ ಪಕ್ಷದ ಸ್ಥಾನ ತಿಳಿದುಕೊಳ್ಳಿ. ಈ ಚುನಾವಣೆಯಲ್ಲಿ ತಮ್ಮ ಪಕ್ಷ 119 ಕ್ಷೇತ್ರಗಳಲ್ಲಿ ಠೇವಣಿಯನ್ನೇ ಕಳೆದುಕೊಂಡಿತ್ತು ಎಂಬುದನ್ನು ಮರೆಯಬೇಡಿ. ಹೀನಾಯವಾಗಿ ಸೋತು ಕೇವಲ 37 ಸೀಟು ಗೆದ್ದಿದ್ದಕ್ಕೆ ಇಷ್ಟೆಲ್ಲಾ ಆಡ್ತಾರೆ’ ಎಂದು ಯಡಿಯೂರಪ್ಪ ಲೇವಡಿ ಮಾಡಿದ್ದಾರೆ.

ಸಿಎಂ ಆದ ತಕ್ಷಣ ನಡೆದ ಪತ್ರಿಕಾಗೋಷ್ಠಿಯಲ್ಲಿ ಕುಮಾರಸ್ವಾಮಿ ಪ್ರಧಾನಿ ಮೋದಿ ಅಶ್ವಮೇಧ ಕುದುರೆಯನ್ನು ನಾವು ಕಟ್ಟಿ ಹಾಕಿದ್ದೇವೆ. ಅಮಿತ್ ಶಾ ಈಗ ಸತ್ತ ಕುದುರೆಯನ್ನು ಪ್ರಧಾನಿ ಬಳಿಗೆ ತೆಗೆದುಕೊಂಡು ಹೋಗಬೇಕಷ್ಟೇ ಎಂದಿದ್ದರು. ಇದಕ್ಕೆ ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡುತ್ತಾ ಬಿಎಸ್ ವೈ ತಕ್ಕ ಏಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಮನೆಗೆ ಮುತ್ತಿಗೆ ಹಾಕಲೆತ್ನಿಸಿದ ಬಿಜೆಪಿ ನಾಯಕರ ಬಂಧನ

ವಿಮಾನ ದುರಂತ: 135 ಮೃತದೇಹಗಳ ಗುರುತು ಪತ್ತೆ, ಇನ್ನೂ 135 ಶವಗಳ ಗುರುತು ಪತ್ತೆಗಾಗಿ ಪ್ರಕ್ರಿಯೆ ಚುರುಕು

ಗೋದ್ರಾ ದುರಂತದಲ್ಲಿ ಸತ್ರು, ಕುಂಬಮೇಳದಲ್ಲಿ ಸತ್ರು ಮೋದಿ ರಾಜೀನಾಮೆ ಕೇಳಿದ್ವಾ: ಸಿದ್ದರಾಮಯ್ಯ

ಮೈಸೂರು ಚಾಮುಂಡಿ ಆಷಾಢ ಶುಕ್ರವಾರ ದರ್ಶನಕ್ಕೆ 2000 ರೂ: ಜನರಿಂದ ಆಕ್ರೋಶ

ಅಹಮದಾಬಾದ್ ವಿಮಾನ ದುರಂತ: 11ಎ ಸೀಟ್ ಬುಕಿಂಗ್ ಗೆ ಹೆಚ್ಚಿ ಡಿಮ್ಯಾಂಡ್

ಮುಂದಿನ ಸುದ್ದಿ
Show comments