Webdunia - Bharat's app for daily news and videos

Install App

ಬಿಎಸ್ ವೈ-ಅಮಿತ್ ಶಾ ಗುಪ್ತ್ ಗುಪ್ತ್ ಭೇಟಿ ಹಿಂದಿದೆಯಾ ಭಾರೀ ರಹಸ್ಯ?!

Webdunia
ಮಂಗಳವಾರ, 26 ಜೂನ್ 2018 (09:02 IST)
ಬೆಂಗಳೂರು: ಗುಜರಾತ್ ನಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮನೆಗೆ ಬಿಎಸ್ ಯಡಿಯೂರಪ್ಪ ರಹಸ್ಯವಾಗಿ ಭೇಟಿ ಕೊಟ್ಟಿರುವುದು ಇದೀಗ ರಾಜ್ಯ ರಾಜಕಾರಣದ ದಿಕ್ಸೂಚಿ ಬದಲಿಸುವ ಸೂಚನೆಯಾಗಿ ಕಾಣುತ್ತಿದೆ.

ರಾಜ್ಯದ ಸಮ್ಮಿಶ್ರ ಸರ್ಕಾರದಲ್ಲಿ ನಡೆಯುತ್ತಿರುವ ವೈಮನಸ್ಯಗಳ ಲಾಭ ಪಡೆಯಲು ಬಿಎಸ್ ವೈ ಮತ್ತು ಅಮಿತ್ ಶಾ ಯೋಜನೆ ರೂಪಿಸಿದ್ದಾರೆಯೇ? ಈ ಮೂಲಕ ಕಾಂಗ್ರೆಸ್-ಜೆಡಿಎಸ್ ವೈಮನಸ್ಯಗಳ ಲಾಭ ಪಡೆದು ಹೊಸ ಸರ್ಕಾರ ರಚಿಸಲು ಅಥವಾ ಚುನಾವಣೆಗೆ ಸಿದ್ಧತೆ ನಡೆಸಲು ಈ ಭೇಟಿ ನಡೆದಿದೆಯೇ ಎಂಬ ಚರ್ಚೆಗಳು ಇದೀಗ ರಾಜಕೀಯ ವಲಯದಲ್ಲಿ ಜೋರಾಗಿ ಕೇಳಿಬರುತ್ತಿದೆ.

ಇನ್ನೊಂದೆಡೆ ಮುಂದಿನ ಲೋಕಸಭೆ ಚುನಾವಣೆಗೆ ಸಿದ್ಧತೆ ಬಗ್ಗೆ, ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆಸಲು ಅಮಿತ್ ಶಾ ಅವರನ್ನು ಬಿಎಸ್ ವೈ ಭೇಟಿ ಮಾಡಿರಬಹುದು ಎಂದು ಲೆಕ್ಕಾಚಾರ ಹಾಕಲಾಗುತ್ತಿದೆ. ಈ ಸಂದರ್ಭದಲ್ಲಿ ರಾಜ್ಯದ ಪ್ರಸ್ತುತ ಸನ್ನಿವೇಶಗಳನ್ನು ಶಾ ಎದುರು ಬಿಎಸ್ ವೈ ಬಿಡಿಸಿಟ್ಟಿದ್ದಾರೆ ಎನ್ನಲಾಗುತ್ತಿದೆ. ಹಾಗಿದ್ದರೂ ಬಿಎಸ್ ವೈ-ಅಮಿತ್ ಶಾ ನಡುವಿನ ಈ ಭೇಟಿ ಹಲವು ಊಹಾಪೋಹಗಳಿಗೆ ಕಾರಣವಾಗಿರುವುದಂತೂ ನಿಜ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments