Webdunia - Bharat's app for daily news and videos

Install App

ಕರುಣಾನಿಧ ಜತೆಗಿನ ಬಾಂಧವ್ಯವೊಂದನ್ನು ಸ್ಮರಿಸಿದ ಬಿಎಸ್ ಯಡಿಯೂರಪ್ಪ

Webdunia
ಗುರುವಾರ, 9 ಆಗಸ್ಟ್ 2018 (09:05 IST)
ಬೆಂಗಳೂರು: ತಮಿಳುನಾಡು ಮಾಜಿ ಸಿಎಂ ಎಂ ಕರುಣಾನಿಧಿ ವಿಧಿವಶರಾದ ಬೆನ್ನಲ್ಲೇ ಅವರ ಜತೆಗಿನ ಬಾಂಧವ್ಯವೊಂದನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮೆಲುಕು ಹಾಕಿದ್ದಾರೆ.
 

ಕರುಣಾನಿಧಿ ಸಾವಿಗೆ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದ ಯಡಿಯೂರಪ್ಪ ಅವರ ಜತೆ ತಾವು ಮಾಡಿದ ಕೆಲಸವೊಂದನ್ನು ಸ್ಮರಿಸಿಕೊಂಡಿದ್ದಾರೆ.

ತಮಿಳಿನ ಶ್ರೇಷ್ಠ ಕವಿ ತಿರುವಳ್ಳುವರ್ ಪ್ರತಿಮೆಯನ್ನು ಕರ್ನಾಟಕದಲ್ಲಿ ಮತ್ತು ತಮಿಳುನಾಡಿನಲ್ಲಿ ಸರ್ವಜ್ಞರ ಪ್ರತಿಮೆಯನ್ನು ಸ್ಥಾಪಿಸುವ ಮೂಲಕ ತಾವಿಬ್ಬರೂ ಉಭಯ ರಾಜ್ಯಗಳ ನಡುವೆ ಹೊಸದೊಂದು ಬಾಂಧವ್ಯಕ್ಕೆ ನಾಂದಿ ಹಾಡಿದ್ದೆವು. ಎರಡೂ ರಾಜ್ಯಗಳ ನಡುವೆ ಸೌಹಾರ್ದಯುತ ವಾತಾವರಣವಿರಬೇಕೆಂದು ಬಯಸಿದ್ದ ರಾಜಕಾರಣಿಯಾಗಿದ್ದ ಕರುಣಾನಿಧಿ ಎಂದು ಯಡಿಯೂರಪ್ಪ ಸ್ಮರಿಸಿಕೊಂಡಿದ್ದಾರೆ. ಯಡಿಯೂರಪ್ಪ ಸಿಎಂ ಆಗಿದ್ದಾಗ ಪ್ರತಿಮೆ ಸ್ಥಾಪನೆಯಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments