Webdunia - Bharat's app for daily news and videos

Install App

ವರಿಷ್ಠರ ಮೇಲೆ ಯಡಿಯೂರಪ್ಪ ಮುನಿಸು?!

Webdunia
ಬುಧವಾರ, 25 ಏಪ್ರಿಲ್ 2018 (07:07 IST)
ಬೆಂಗಳೂರು: ಎಷ್ಟೇ ಇಲ್ಲ ಇಲ್ಲ ಎನ್ನುತ್ತಿದ್ದರೂ ಪುತ್ರ ಬಿವೈ ವಿಜಯೇಂದ್ರಗೆ ವರುಣಾ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಬೇಸರ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮಾತಿನಲ್ಲಿ ವ್ಯಕ್ತವಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡುವಾಗ ಯಡಿಯೂರಪ್ಪ ಈ ಬಗ್ಗೆ ಅಸಮಾಧಾನದ ಸುಳಿವು ನೀಡಿದ್ದಾರೆ. ಟಿಕೆಟ್ ಕನ್ ಫರ್ಮ್ ಆಗುವ ಮೊದಲೇ ಕ್ಷೇತ್ರದಲ್ಲಿ ಪ್ರಚಾರ ಶುರು ಮಾಡಿದ್ದ ವಿಜಯೇಂದ್ರ ಅಲ್ಲಿಯೇ ಅನುಕೂಲಕ್ಕಾಗಿ ಮನೆಯನ್ನೂ ಮಾಡಿಕೊಂಡಿದ್ದರು.

ಒಂದು ವೇಳೆ ಪಕ್ಷದ ವರಿಷ್ಠರು ಟಿಕೆಟ್ ನೀಡುವುದಿಲ್ಲವೆಂದು ಮೊದಲೇ ತಿಳಿಸಿದ್ದರೆ ಇಷ್ಟೆಲ್ಲಾ ತಯಾರಿ ಮಾಡುತ್ತಿರಲಿಲ್ಲ. ವಿಜಯೇಂದ್ರ ವರುಣಾ ಕ್ಷೇತ್ರದಲ್ಲಿ ಓಡಾಡುತ್ತಲೇ ಇರಲಿಲ್ಲ ಎನ್ನುವ ಮೂಲಕ ಯಡಿಯೂರಪ್ಪ ಪರೋಕ್ಷವಾಗಿ ಹೈಕಮಾಂಡ್ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರರನ್ನು ಬೇಕಿದ್ದರೆ ಹಣಕಾಸು ಸಚಿವರನ್ನಾಗಿಯೇ ಮಾಡಲಿ.. ಆದರೆ…: ಸಿಟಿ ರವಿ ಷರತ್ತು

ಇನ್ನೇನು ಹೊರಬರಬೇಕೆನ್ನುವಷ್ಟರಲ್ಲಿ ಕೆಳಗೆ ಚಲಿಸಿದ ಲಿಫ್ಟ್‌, ಹೊರಬರುತ್ತಿದ್ದ ಮಹಿಳೆ ಸಾವು, Video

ಆಕೆ ಮೋಸ ಮಾಡಿದ್ಳು, ಅದಕ್ಕೆ ಕೊಂದು ಹಾಕಿದೆ, ಸ್ಟೇಟಸ್ ಹಾಕಿದ ಆತ ಮಾಡಿದ ಮತ್ತೊಂದು ಹತ್ಯೆ

ರಾಜ್ಯದ ರೈಲು ನಿಲ್ದಾಣಗಳಲ್ಲಿ ಆಹಾರ ಪರಿಶೀಲನೆ ವೇಳೆ ಅವಧಿ ಮೀರಿದ ಹಾಲು, ಮೊಸರು, ಪ್ಲಾಸ್ಟಿಕ್ ಬಳಸಿ ಇಡ್ಲಿ ತಯಾರು ಪತ್ತೆ, Video

ಯುವಕನ ಅತಿವೇಗದ ಕ್ರೇಜ್‌ಗೆ ಪ್ರಾಣನೇ ಹೋಯಿತು, ಭಯಾನಕ ವಿಡಿಯೋ

ಮುಂದಿನ ಸುದ್ದಿ
Show comments