ವರಿಷ್ಠರ ಮೇಲೆ ಯಡಿಯೂರಪ್ಪ ಮುನಿಸು?!

Webdunia
ಬುಧವಾರ, 25 ಏಪ್ರಿಲ್ 2018 (07:07 IST)
ಬೆಂಗಳೂರು: ಎಷ್ಟೇ ಇಲ್ಲ ಇಲ್ಲ ಎನ್ನುತ್ತಿದ್ದರೂ ಪುತ್ರ ಬಿವೈ ವಿಜಯೇಂದ್ರಗೆ ವರುಣಾ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಬೇಸರ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮಾತಿನಲ್ಲಿ ವ್ಯಕ್ತವಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡುವಾಗ ಯಡಿಯೂರಪ್ಪ ಈ ಬಗ್ಗೆ ಅಸಮಾಧಾನದ ಸುಳಿವು ನೀಡಿದ್ದಾರೆ. ಟಿಕೆಟ್ ಕನ್ ಫರ್ಮ್ ಆಗುವ ಮೊದಲೇ ಕ್ಷೇತ್ರದಲ್ಲಿ ಪ್ರಚಾರ ಶುರು ಮಾಡಿದ್ದ ವಿಜಯೇಂದ್ರ ಅಲ್ಲಿಯೇ ಅನುಕೂಲಕ್ಕಾಗಿ ಮನೆಯನ್ನೂ ಮಾಡಿಕೊಂಡಿದ್ದರು.

ಒಂದು ವೇಳೆ ಪಕ್ಷದ ವರಿಷ್ಠರು ಟಿಕೆಟ್ ನೀಡುವುದಿಲ್ಲವೆಂದು ಮೊದಲೇ ತಿಳಿಸಿದ್ದರೆ ಇಷ್ಟೆಲ್ಲಾ ತಯಾರಿ ಮಾಡುತ್ತಿರಲಿಲ್ಲ. ವಿಜಯೇಂದ್ರ ವರುಣಾ ಕ್ಷೇತ್ರದಲ್ಲಿ ಓಡಾಡುತ್ತಲೇ ಇರಲಿಲ್ಲ ಎನ್ನುವ ಮೂಲಕ ಯಡಿಯೂರಪ್ಪ ಪರೋಕ್ಷವಾಗಿ ಹೈಕಮಾಂಡ್ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುವಜನತೆಗೆ ಯುವನಿಧಿ ಆಸರೆ: ಸೇವಾ ಸಿಂಧುವಿನಲ್ಲಿ ನೋಂದಾಯಿಸಲು ದಿನೇಶ್‌ ಗೂಳಿಗೌಡ ಮನವಿ

ಕಾನೂನುಬಾಹಿರವಾಗಿ ಕಾಂಗ್ರೆಸ್ ಭವನಕ್ಕೆ ನಿವೇಶನ ವಿರುದ್ಧ ಬಿಜೆಪಿ ಹೋರಾಟ

26ರಂದು ಯಡಿಯೂರಪ್ಪನವರ ಅಭಿಮಾನೋತ್ಸವದ ಭೂಮಿಪೂಜೆ

ಜಲ್ಮುರಿ ನಾನು ಸೇವಿಸಿದ್ರೆ, ಅದರ ಖಾರ ತಟ್ಟಿದ್ದು ಮಾತ್ರ ಟಿಎಂಸಿಗೆ: ಮೋದಿ ವ್ಯಂಗ್ಯ

ಮೇ 18ರಿಂದ ಎಸ್ಸೆಸ್ಸೆಲ್ಸಿ ಎರಡನೇ ಪರೀಕ್ಷೆ: ಮರುಮೌಲ್ಯಮಾಪನ ಬಗ್ಗೆ ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments