Webdunia - Bharat's app for daily news and videos

Install App

ದರ ಇಳಿಕೆಗೆ ಕ್ರಮವಹಿಸಿ ಬಿಎಸ್‌ವೈ ಮನವಿ

Webdunia
ಭಾನುವಾರ, 22 ಮೇ 2022 (14:41 IST)
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ.
 
ಕೇಂದ್ರದಿಂದ ಪೆಟ್ರೋಲ್, ಡೀಸೆಲ್ ದರ ಇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ದೇಶದ ಜನ ಪೆಟ್ರೋಲ್, ಡೀಸೆಲ್ ದರ ಹೆಚ್ಚಾಗಿ ಸಂಕಷ್ಟಕ್ಕೊಳಗಾಗಿದ್ರು. ಇಂತಹ ಸಂದರ್ಭದಲ್ಲಿ ಪ್ರಧಾನಿಗಳು ಮುಂದಾಲೋಚನೆ ಮಾಡಿ ದರ ಇಳಿಸಿದ್ದಾರೆ ಎಂದರು. 

ರಾಜ್ಯ ಸರ್ಕಾರಗಳೂ ಸ್ವಲ್ಪ ಸ್ವಲ್ಪವಾಗಿ ಪೆಟ್ರೋಲ್, ಡೀಸೆಲ್ ದರ ಕಮ್ಮಿ ಮಾಡಿದ್ರೆ ಜನತೆಗೆ ಇನ್ನೂ ಹೆಚ್ಚಿನ ಅನುಕೂಲ ಆಗುತ್ತೆ. ದರ ಇಳಿಕೆ ಕೆಲಸವನ್ನು ಬೊಮ್ಮಾಯಿ ಸರ್ಕಾರವೂ ಮಾಡಬೇಕೆಂದು ನಾನು ವಿನಂತಿ ಮಾಡಿಕೊಳ್ಳುತ್ತೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments