Webdunia - Bharat's app for daily news and videos

Install App

ಸಿಎಂ ಮೇಲೆ ಮಾನನಷ್ಟ ಮೊಕದ್ದಮೆ ಹಾಕುವುದಾಗಿ ಬಿಎಸ್‌ವೈ ಹೇಳಿದ್ಯಾಕೆ?

Webdunia
ಶುಕ್ರವಾರ, 11 ಮೇ 2018 (13:24 IST)
ಪ್ರಧಾನಿ ಮೋದಿ ಅವರ ಬಗ್ಗೆ ಹಗುರವಾಗಿ ಮಾತನಾಡುವ ಸಿದ್ದರಾಮಯ್ಯ ಮೇಲೆ ಮಾನನಷ್ಟ ಮೊಕದ್ದಮೆ ಹಾಕುವುದಾಗಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.
ಇಡೀ ರಾಷ್ಟ್ರವೇ ಮೋದಿಯನ್ನು ಗೌರವಿಸುತ್ತದೆ. ಆದರೆ ಐದು ದಿನದೊಳಗೆ ಮನೆಗೆ ಹೋಗುವರ ಬಗ್ಗೆ ನಾನು ಮಾತನಾಡುವುದು ವ್ಯರ್ಥ. ಸಿದ್ದರಾಮಯ್ಯ ವೀರಶೈವ -ಲಿಂಗಾಯತ ಧರ್ಮ ಒಡೆದರು. ಧರ್ಮ ಒಡೆದು ಶಿವಯೋಗಿ ಮಂದಿರದ ಹಾನಗಲ್ ಕುಮಾರೇಶ್ವರವರಿಗೆ ಅಪಮಾನ ಮಾಡಿದ್ದಾರೆ. 
 
ಜನತೆ ಅವರನ್ನ ಕ್ಷಮಿಸೋದಿಲ್ಲ. ಯಡಿಯೂರಪ್ಪ ಮುಖ್ಯಮಂತ್ರಿ ಆಗಬಾರದು ಎಂದು ಒಂದೇ ಉದ್ದೇಶದಿಂದ ಸಿದ್ದರಾಮಯ್ಯ ಜಾತಿ ವಿಷ ಬೀಜ ಬಿತ್ತಿದ್ದಾರೆ. ಜನ ಇದನ್ನ ಕುಂತಲ್ಲಿ ನಿಂತಲ್ಲಿ ಖಂಡಿಸುತ್ತಿದ್ದಾರೆ ಎಂದು ಬಿಎಸ್ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments