Webdunia - Bharat's app for daily news and videos

Install App

ಸಿಎಂ ಮೇಲೆ ಮಾನನಷ್ಟ ಮೊಕದ್ದಮೆ ಹಾಕುವುದಾಗಿ ಬಿಎಸ್‌ವೈ ಹೇಳಿದ್ಯಾಕೆ?

Webdunia
ಶುಕ್ರವಾರ, 11 ಮೇ 2018 (13:24 IST)
ಪ್ರಧಾನಿ ಮೋದಿ ಅವರ ಬಗ್ಗೆ ಹಗುರವಾಗಿ ಮಾತನಾಡುವ ಸಿದ್ದರಾಮಯ್ಯ ಮೇಲೆ ಮಾನನಷ್ಟ ಮೊಕದ್ದಮೆ ಹಾಕುವುದಾಗಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.
ಇಡೀ ರಾಷ್ಟ್ರವೇ ಮೋದಿಯನ್ನು ಗೌರವಿಸುತ್ತದೆ. ಆದರೆ ಐದು ದಿನದೊಳಗೆ ಮನೆಗೆ ಹೋಗುವರ ಬಗ್ಗೆ ನಾನು ಮಾತನಾಡುವುದು ವ್ಯರ್ಥ. ಸಿದ್ದರಾಮಯ್ಯ ವೀರಶೈವ -ಲಿಂಗಾಯತ ಧರ್ಮ ಒಡೆದರು. ಧರ್ಮ ಒಡೆದು ಶಿವಯೋಗಿ ಮಂದಿರದ ಹಾನಗಲ್ ಕುಮಾರೇಶ್ವರವರಿಗೆ ಅಪಮಾನ ಮಾಡಿದ್ದಾರೆ. 
 
ಜನತೆ ಅವರನ್ನ ಕ್ಷಮಿಸೋದಿಲ್ಲ. ಯಡಿಯೂರಪ್ಪ ಮುಖ್ಯಮಂತ್ರಿ ಆಗಬಾರದು ಎಂದು ಒಂದೇ ಉದ್ದೇಶದಿಂದ ಸಿದ್ದರಾಮಯ್ಯ ಜಾತಿ ವಿಷ ಬೀಜ ಬಿತ್ತಿದ್ದಾರೆ. ಜನ ಇದನ್ನ ಕುಂತಲ್ಲಿ ನಿಂತಲ್ಲಿ ಖಂಡಿಸುತ್ತಿದ್ದಾರೆ ಎಂದು ಬಿಎಸ್ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments