ಬಜೆಟ್ನಲ್ಲಿ ಕೃಷಿ, ಆರೋಗ್ಯ, ಶಿಕ್ಷಣಕ್ಕೆ ಭರಪೂರ

Webdunia
ಶುಕ್ರವಾರ, 4 ಮಾರ್ಚ್ 2022 (14:32 IST)
ಇಂದು ಸಿಎಂ ಬಸವರಾಜ ಬೊಮ್ಮಾಯಿ  ಅವರು ಚೊಚ್ಚಲ ಬಜೆಟ್ ಮಂಡಿಸುತ್ತಿದ್ದಾರೆ.
 
ಕೊರೊನಾ ನಡುವೆ ಬಿಜೆಪಿ ಸರ್ಕಾರ ಬಜೆಟ್ ಮಂಡಿಸಲು ತಯಾರಿ ನಡೆಸಿದ್ದು, ಯಾವೆಲ್ಲಾ ಕ್ಷೇತ್ರಕ್ಕೆ ಮೊದಲ ಬಜೆಟ್ ಬಜೆಟ್ನಲ್ಲಿ ಸಿಎಂ ಬೊಮ್ಮಾಯಿ ಕೊಡುಗೆ ನೀಡಲಿದ್ದಾರೆ ಎನ್ನುವ ಕುತೂಹಲ ಗರಿಗೆದರಿದೆ.

ಮುಂಬರುವ ಚುನಾವಣೆ, ಕೋವಿಡ್ನಿಂದ ಹದಗೆಟ್ಟ ಆರ್ಥಿಕ ಪರಿಸ್ಥಿತಿ ಯನ್ನು ಗಮನದಲ್ಲಿರಿಸಿ ಈ ಬಾರಿಯ ಬಜೆಟ್ ಮಂಡನೆಯಾಗುತ್ತಿದೆ.

ಬಜೆಟ್ ಮಂಡನೆಗೂ ಮುನ್ನ ದೇವಾಲಯಕ್ಕೆ ಸಿಎಂ ಭೇಟಿ ನೀಡಿದ್ದಾರೆ.  ಆಂಜನೇಯ ಸ್ವಾಮಿ ದೇವಾಲಯದಲ್ಲಿ ಸಿಎಂ ಪೂಜೆ ಸಲ್ಲಿಸಿ, ಸಮಸ್ತ ಕರ್ನಾಟಕ ಕ್ಷೇಮೋದಯ ಹೆಸರಲ್ಲಿ ಸಿಎಂ ಅರ್ಚನೆ ಮಾಡಿಸಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ 2022-23 ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋವಾ ಕ್ಲಬ್ ದುರಂತ, ಸಮಗ್ರ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಯಾರು ಬೇಕಾದರೂ ಮಸೀದಿ ಕಟ್ಟಬಹುದು, ಆದರೆ ದೇಶದ ವಾತಾವರಣ ಹಾಳು ಮಾಡುವ ಹಕ್ಕು ಯಾರಿಗೂ ಇಲ್ಲ

ರಾಜಧಾನಿಯಲ್ಲಿ ಇನ್ನೆರಡು ದಿನ ಮೈಕೊರೆಯುವ ಚಳಿ: ಕರಾವಳಿಯಲ್ಲಿ ಒಣಹವೆ ಮುಂದುವರಿಕೆ

ಸುವರ್ಣ ವಿಧಾನಸೌಧಕ್ಕೆ 9ರಂದು ರೈತರೊಂದಿಗೆ ಬಿಜೆಪಿ ಮುತ್ತಿಗೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದೇನು

ಆರನೇ ದಿನವೂ ಮುಗಿಯದ ಇಂಡಿಗೋ ಬಿಕ್ಕಟ್ಟು: ಬೆಂಗಳೂರಿಲ್ಲಿಂದು 50 ವಿಮಾನಗಳ ಹಾರಾಟ ರದ್ದು

ಮುಂದಿನ ಸುದ್ದಿ
Show comments