Webdunia - Bharat's app for daily news and videos

Install App

ಬಜೆಟ್ನಲ್ಲಿ ಕೃಷಿ, ಆರೋಗ್ಯ, ಶಿಕ್ಷಣಕ್ಕೆ ಭರಪೂರ

Webdunia
ಶುಕ್ರವಾರ, 4 ಮಾರ್ಚ್ 2022 (14:32 IST)
ಇಂದು ಸಿಎಂ ಬಸವರಾಜ ಬೊಮ್ಮಾಯಿ  ಅವರು ಚೊಚ್ಚಲ ಬಜೆಟ್ ಮಂಡಿಸುತ್ತಿದ್ದಾರೆ.
 
ಕೊರೊನಾ ನಡುವೆ ಬಿಜೆಪಿ ಸರ್ಕಾರ ಬಜೆಟ್ ಮಂಡಿಸಲು ತಯಾರಿ ನಡೆಸಿದ್ದು, ಯಾವೆಲ್ಲಾ ಕ್ಷೇತ್ರಕ್ಕೆ ಮೊದಲ ಬಜೆಟ್ ಬಜೆಟ್ನಲ್ಲಿ ಸಿಎಂ ಬೊಮ್ಮಾಯಿ ಕೊಡುಗೆ ನೀಡಲಿದ್ದಾರೆ ಎನ್ನುವ ಕುತೂಹಲ ಗರಿಗೆದರಿದೆ.

ಮುಂಬರುವ ಚುನಾವಣೆ, ಕೋವಿಡ್ನಿಂದ ಹದಗೆಟ್ಟ ಆರ್ಥಿಕ ಪರಿಸ್ಥಿತಿ ಯನ್ನು ಗಮನದಲ್ಲಿರಿಸಿ ಈ ಬಾರಿಯ ಬಜೆಟ್ ಮಂಡನೆಯಾಗುತ್ತಿದೆ.

ಬಜೆಟ್ ಮಂಡನೆಗೂ ಮುನ್ನ ದೇವಾಲಯಕ್ಕೆ ಸಿಎಂ ಭೇಟಿ ನೀಡಿದ್ದಾರೆ.  ಆಂಜನೇಯ ಸ್ವಾಮಿ ದೇವಾಲಯದಲ್ಲಿ ಸಿಎಂ ಪೂಜೆ ಸಲ್ಲಿಸಿ, ಸಮಸ್ತ ಕರ್ನಾಟಕ ಕ್ಷೇಮೋದಯ ಹೆಸರಲ್ಲಿ ಸಿಎಂ ಅರ್ಚನೆ ಮಾಡಿಸಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ 2022-23 ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments