ಇಂದಿನಿಂದ ಮಧ್ಯಮ ವರ್ಗಕ್ಕೆ ಎಲ್ಲವೂ ತುಟ್ಟಿ!

Webdunia
ಶನಿವಾರ, 14 ಜುಲೈ 2018 (10:20 IST)
ಬೆಂಗಳೂರು: ರಾಜ್ಯದ ಸಮ್ಮಿಶ್ರ ಸರ್ಕಾರ ಬಜೆಟ್ ನಲ್ಲಿ ಸಿಎಂ ಕುಮಾರಸ್ವಾಮಿ ಘೋಷಿಸಿದ್ದ ಬೆಲೆ ಏರಿಕೆ ಇಂದಿನಿಂದ ಜಾರಿಗೆ ಬರಲಿದ್ದು, ಮಧ್ಯಮ ವರ್ಗದವರ ಜೇಬಿಗೆ ಕತ್ತರಿ ಬೀಳಿದೆ.

ಪೆಟ್ರೋಲ್, ಡೀಸೆಲ್, ವಿದ್ಯುತ್ ಬೆಲೆ ಏರಿಕೆ ಇಂದಿನಿಂದ ಜಾರಿಗೆ ಬರಲಿದೆ. ಇದರ ಜತೆಗೆ ಸದ್ಯದಲ್ಲೇ ಹಾಲು, ತರಕಾರಿ ಬೆಲೆಗಳೂ ಗಗನಕ್ಕೇರಲಿವೆ. ಇದರೊಂದಿಗೆ ಶ್ರೀ ಸಾಮಾನ್ಯನ ಬದುಕು ಮತ್ತಷ್ಟು ಕಠಿಣವಾಗಲಿದೆ.

ರೈತರ ಸಾಲಮನ್ನಾ ಘೋಷಿಸಿದ್ದ ಸಿಎಂ ಅಲ್ಲಿ ವೆಚ್ಚವಾಗಿದ್ದ 34 ಸಾವಿರ ಕೋಟಿ ಹಣವನ್ನು ಬೇರೆ ವಸ್ತುಗಳ ಬೆಲೆ ಏರಿಕೆ ಮೂಲಕ ಸರಿದೂಗಿಸಲಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿರುವುದರಿಂದ ಸದ್ಯದಲ್ಲೇ ಬಿಎಂಟಿಸಿ ಬಸ್ ದರವೂ ಏರಿಕೆಯಾಗುವ ಸಂಭವವಿದೆ. ಹೀಗೇ ಮುಂದುವರಿದರೆ ಜನ ಸಾಮಾನ್ಯನ ಬದುಕು ಮತ್ತಷ್ಟು ತುಟ್ಟಿಯಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments