ಬಜೆಟ್ ಮಂಡನೆ : ಗರಿಗೆದರಿದ ಹಲವು ನಿರೀಕ್ಷೆಗಳು

Webdunia
ಶುಕ್ರವಾರ, 7 ಜುಲೈ 2023 (11:09 IST)
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇಯ ಇಂದು ಬಜೆಟ್ ಮಂಡನೆ ಮಾಡುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿಗರಲ್ಲಿ ಹಲವು ನಿರೀಕ್ಷೆಗಳು ಹುಟ್ಟಿಕೊಂಡಿವೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು `ಬ್ರ್ಯಾಂಡ್ ಬೆಂಗಳೂರು’ ಬಿಲ್ಡ್ ಗೆ ಉತ್ಸುಕತೆ ತೋರಿದ್ದಾರೆ. ಡಿಕೆಶಿ ನಗರಾಭಿವೃದ್ಧಿ ಖಾತೆ ವಹಿಸಿಕೊಂಡಿರೋ ಹಿನ್ನಲೆಯಲ್ಲಿ ಡಿಸಿಎಂ ಹೊಸ ಮೆಟ್ರೋ ಮಾರ್ಗಗಳ ಬಗ್ಗೆ ಉತ್ಸಾಹ ತೋರಿಸಿದ್ದಾರೆ. ಹೀಗಾಗಿ ಮೆಟ್ರೋ ನಿಗಮವು ಮೂರು ಮಾರ್ಗಗಳ ಬಗ್ಗೆ ಬೇಡಿಕೆ ಇಟ್ಟಿದ್ದು, ಹೀಗಾಗಿ ಹೊಸ ಮೆಟ್ರೋ ಮಾರ್ಗವನ್ನು ಸಿಎಂ ಇಂದು ಘೋಷಣೆ ಮಾಡ್ತಾರಾ ಎಂಬ ಕುತೂಹಲ ಹುಟ್ಟಿದೆ.

ವೈಟ್ ಫೀಲ್ಡ್ – ಹೊಸಕೋಟೆ 17 ಕಿ.ಮೀ ಮೆಟ್ರೋ ಮಾರ್ಗ, ಒಳ ವರ್ತುಲ ರಸ್ತೆಯಲ್ಲಿ 35 ಕಿ.ಮೀ ಮೆಟ್ರೋ ಮಾರ್ಗ ಹಾಗೂ ಹಳೆ ವಿಮಾನ ನಿಲ್ದಾಣ ರಸ್ತೆಯಿಂದ ಕಾಡುಗೋಡಿ ವರೆಗೆ 25 ಕಿ.ಮೀ ಮಾರ್ಗ ವಿಸ್ತರಣೆ ಮಾಡುವ ನಿರೀಕ್ಷೆ ಇದೆ.

ಬೆಂಗಳೂರು ನಗರಕ್ಕೆ ಹೊಸ ಫ್ಲೈಓವರ್ ಗಳ ನಿರೀಕ್ಷೆಯೂ ಇದೆ. ಸಂಚಾರ ದಟ್ಟಣೆ ಕಡಿಮೆ ಮಾಡಲು ಹೊಸ ಫ್ಲೈಓವರ್ ಘೋಷಣೆ ಮಾಡುವ ಸಾಧ್ಯತೆಗಳಿವೆ. ಈ ಹಿಂದಿನ ಸರ್ಕಾರ 17 ಹೊಸ ಫ್ಲೈಓವರ್ ಒಪ್ಪಿಗೆ ಸೂಚಿಸಿತ್ತು. ಹೀಗಾಗಿ ಇಂದಿನ ಬಜೆಟ್ನಲ್ಲಿ ಈ ಬಗ್ಗೆ ಘೋಷಣೆ ಆಗೋ ಸಾಧ್ಯತೆ ಹೆಚ್ಚಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೆಟ್ರೋಲ್, ಡೀಸೆಲ್ ಬೆಲೆ ಭಾರೀ ಏರಿಕೆ, ಜನ ಸಾಮಾನ್ಯರಿಗೆ ತಟ್ಟಿದ ಬಿಸಿ

ಕರ್ನಾಟಕ ಸಿಎಂ ಬದಲಾವಣೆ ವಿಚಾರ ಏನಾಯ್ತು, ಹೈಕಮಾಂಡ್ ತೀರ್ಮಾನವೇನು

Karnataka Weather: ಇಂದು ಏಳು ಜಿಲ್ಲೆಗಳಲ್ಲಿ ಭಾರೀ ಮಳೆ, ಆರೆಂಜ್ ಅಲರ್ಟ್

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಮುಂದಿನ ಸುದ್ದಿ
Show comments