ಕೃಷಿ ಕ್ಷೇತ್ರಕ್ಕೆ ಬಂಪರ್ ಕೊಡುಗೆ

Webdunia
ಬುಧವಾರ, 2 ಫೆಬ್ರವರಿ 2022 (09:56 IST)
ನವದೆಹಲಿ : ಕೇಂದ್ರ ಹಣಕಾಸು ನಿರ್ಮಲಾ ಸೀತಾರಾಮನ್ ಮಂಗಳವಾರ ಕೇಂದ್ರ ಬಜೆಟ್ 2022 ಮಂಡಿಸಿದ್ದಾರೆ.
 
ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸರ್ಕಾರ ಹಲವು ಮಹತ್ವದ ಘೋಷಣೆಗಳನ್ನು ಮಾಡಿದೆ. ಈ ಸಂದರ್ಭದಲ್ಲಿ, ಭತ್ತ ಮತ್ತು ಗೋಧಿ ಸಂಗ್ರಹಣೆಯ ಗುರಿಯನ್ನು ಹೆಚ್ಚಿಸಲು ಹಣಕಾಸು ಸಚಿವರು ನಿರ್ಧರಿಸಿದ್ದಾರೆ.

ಕೃಷಿ ಕ್ಷೇತ್ರದಲ್ಲಿ ಡ್ರೋನ್ಗಳ ಬಳಕೆಯನ್ನು ಉತ್ತೇಜಿಸಲು ಸರ್ಕಾರ ಘೋಷಿಸಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ರೈತರಿಗಾಗಿ ದೊಡ್ಡ ಘೋಷಣೆ ಮಾಡಿದ್ದಾರೆ. ಈ ಅಧಿವೇಶನದಲ್ಲಿ 163 ಲಕ್ಷ ರೈತರಿಂದ 1208 ಮೆಟ್ರಿಕ್ ಟನ್ ಗೋಧಿ ಮತ್ತು ಭತ್ತವನ್ನು ಖರೀದಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಬಜೆಟ್ ಭಾಷಣದಲ್ಲಿ ಸೀತಾರಾಮನ್ ಅವರು ಎಂಎಸ್ಪಿ ಮೂಲಕ ರೈತರ ಖಾತೆಗೆ 2.37 ಲಕ್ಷ ಕೋಟಿ ರೂ. ಕೃಷಿಗೆ ಬಜೆಟ್ನಲ್ಲಿ ಏನಿದೆ ಎಂಬ ಮಾಹಿತಿ ಇಲ್ಲಿದೆ.

ಬಜೆಟ್ ಎಷ್ಟು?

ಕೇಂದ್ರ ಸರ್ಕಾರವು ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳಿಗೆ ಬಜೆಟ್ನಲ್ಲಿ ಅಲ್ಪ ಪ್ರಮಾಣದ ಹೆಚ್ಚಳ ಮಾಡಿದೆ. 2021-22ನೇ ಸಾಲಿನಲ್ಲಿ 1,47,764 ಕೋಟಿ ರೂ.ಗಳಾಗಿದ್ದು, ಈ ವರ್ಷ 1,51,521 ಕೋಟಿ ರೂ.ಗೆ ಏರಿಕೆಯಾಗಿದೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಬಜೆಟ್ ಹಂಚಿಕೆಯಲ್ಲಿ ಸ್ವಲ್ಪ ಹೆಚ್ಚಳವಾಗಿದೆ. 2021-22 ರಲ್ಲಿ, 65000 ಕೋಟಿ ರೂಪಾಯಿಗಳ ಹಂಚಿಕೆ ಇತ್ತು, ಇದನ್ನು 2022-2023 ಕ್ಕೆ 68000 ಕೋಟಿಗಳಿಗೆ ಹೆಚ್ಚಿಸಲಾಗಿದೆ.

ಫಸಲ್ ಬಿಮಾ ಯೋಜನೆಗೆ 15500 ಕೋಟಿ ರೂ. ರಸಗೊಬ್ಬರಗಳಿಗೆ ಸಬ್ಸಿಡಿಯಾಗಿ 2022-23 ರಲ್ಲಿ 105222 ಕೋಟಿ ರೂಪಾಯಿ ವೆಚ್ಚವನ್ನು ಸರ್ಕಾರ ಅಂದಾಜಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀಟ್‌ ಪ್ರಶ್ನೆ ಪತ್ರಿಕೆ ಅಕ್ರಮ: ಆರ್‌ಎಸ್‌ಎಸ್‌, ಬಿಜೆಪಿ ಕೈವಾಡವೆಂದ ಪ್ರಿಯಾಂಕ್ ಖರ್ಗೆ

ಸರ್ಕಾರ ಸ್ಥಿರವಾಗಿದ್ದು, ಆಡಳಿತದಲ್ಲಿ ಯಾವುದೇ ಗೊಂದಲವಿಲ್ಲ: ಸಚಿವ ಈಶ್ವರ್ ಖಂಡ್ರೆ

ಸತೀಶನ್‌ ಪ್ರಮಾಣ ವಚನ: ಮಲ್ಲಿಕಾರ್ಜುನ್ ಖರ್ಗೆ, ರಾಹುಲ್‌ ಭಾಗಿ, ವಿಜಯ್‌ ಕೂಡಾ ಭಾಗಿಯಾಗುವ ಸಾಧ್ಯತೆ

ಬಹುಶಃ ಕಮಲ್ ಹಾಸನ್ ಸಿಎಂ ಆಗಿದ್ದರೆ ಅಸೂಯೆ ಪಡುತ್ತಿದ್ದೆ: ವಿಜಯ್ ಬಗ್ಗೆ ಅಸೂಯೆಗೆ ಸ್ಪಷ್ಟನೆ ಕೊಟ್ಟ ನಟ ರಜನಿಕಾಂತ್‌

ಬೆಲೆ ಏರಿಕೆಗೆ ಕೇಂದ್ರವನ್ನು ಟೀಕಿಸುವ ಕಾಂಗ್ರೆಸ್ ನಾಯಕರು ನೀವೆಷ್ಟು ದರ ಏರಿಸಿದ್ದೀರಿ ಪಟ್ಟಿ ನೀಡಿ: ಕುಮಾರಸ್ವಾಮಿ ಸವಾಲು

ಮುಂದಿನ ಸುದ್ದಿ
Show comments