Webdunia - Bharat's app for daily news and videos

Install App

ಗಾಂಧಿ ಜಯಂತಿ ಪ್ರಯುಕ್ತ ʼಮೆಟ್ರೋʼ ಪ್ರಯಾಣಿಕರಿಗೆ ಬಂಪರ್ ಆಫರ್

Webdunia
ಶನಿವಾರ, 2 ಅಕ್ಟೋಬರ್ 2021 (15:24 IST)
ಗಾಂಧಿ ಜಯಂತಿಯ ಪ್ರಯುಕ್ತ ಕೊಚ್ಚಿ ಮೆಟ್ರೋ ರೈಲು ನಿಗಮ ಪ್ರಯಾಣಿಕರಿಗೆ ಪ್ರಯಾಣ ದರದಲ್ಲಿ 50 ಪ್ರತಿಶತ ವಿನಾಯ್ತಿ ನೀಡಿದೆ.ಕೊಚ್ಚಿ 1 ಕಾರ್ಡ್ ಹೊಂದಿರುವವರಿಗೆ ಸಹ ಕ್ಯಾಶ್ಬ್ಯಾಕ್ ಸೌಕರ್ಯ ನೀಡಲಾಗಿದೆ. ಕೆಎಂಆರ್ಎಲ್ ದಿವ್ಯಾಂಗ ಪ್ರಯಾಣಿಕರಿಗೆ ಉಚಿತ ಪ್ರಯಾಣ ಹಾಗೂ ದಿವ್ಯಾಂಗ ವ್ಯಕ್ತಿಯ ಜೊತೆ ಬರುವವರಿಗೆ ಇಂದಿನಿಂದ 50 ಪ್ರತಿಶತ ದರ ವಿನಾಯ್ತಿ ನೀಡುತ್ತಿದೆ.

ಈ ನಡುವೆ ಕೊಚ್ಚಿ ಮೆಟ್ರೋ ಅಧಿಕಾರಿಗಳು ಮೆಟ್ರೋ ರೈಲು ಸಂಚಾರದ ವಾರಾಂತ್ಯದ ಪಟ್ಟಿಯನ್ನು ಪರಿಷ್ಕರಿಸಿದ್ದಾರೆ. ಲಾಕ್ ಡೌನ್ ಬಳಿಕ ವಾರದ ದಿನಗಳಂತೆಯೇ ವಾರಾಂತ್ಯದಲ್ಲೂ ಜನಸಂದಣಿ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ವಾರಾಂತ್ಯದಲ್ಲಿ ರೈಲು ಸಂಚಾರದ ವೇಳಾಪಟ್ಟಿ ಬದಲಿಸಲು ನಿರ್ಧರಿಸಲಾಗಿದೆ ಎಂದು ಏಒಖಐ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ, ಶನಿವಾರದಂದು ಮೆಟ್ರೋ ರೈಲುಗಳ ನಡುವಿನ ಅಂತರವನ್ನು 8 ನಿಮಿಷ 15 ಸೆಕೆಂಡ್ಗೆ ನಿಗದಿ ಮಾಡಲಾಗಿದೆ. ಜನರ ಓಡಾಟ ಕಡಿಮೆ ಇರುವ ಸಮಯದಲ್ಲಿ ಈ ಅಂತರವು 10 ನಿಮಿಷ ಆಗಿರಲಿದೆ. ಭಾನುವಾರದಂದು ಈ ಹಿಂದೆ ಮೆಟ್ರೋ ರೈಲು ಸಂಚಾರದ ನಡುವಿನ ಅಂತರವನ್ನು 15 ನಿಮಿಷಕ್ಕೆ ನಿಗದಿ ಮಾಡಲಾಗಿತ್ತು. ಆದರೆ ಈಗ ಈ ಅವಧಿಯನ್ನು 10 ನಿಮಿಷಕ್ಕೆ ಬದಲಾಯಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments