Select Your Language

Notifications

webdunia
webdunia
webdunia
webdunia

ರಕ್ಷಾಬಂಧನ ಪ್ರಯುಕ್ತ ಮಹಿಳೆಯರಿಗೆ ಬಂಪರ್ ಆಫರ್ ?

ರಕ್ಷಾಬಂಧನ ಪ್ರಯುಕ್ತ ಮಹಿಳೆಯರಿಗೆ ಬಂಪರ್ ಆಫರ್ ?
ಲಕ್ನೋ , ಶನಿವಾರ, 6 ಆಗಸ್ಟ್ 2022 (10:24 IST)
ಲಕ್ನೋ : ರಕ್ಷಾಬಂಧನ ಹಿನ್ನೆಲೆ ಈ ಬಾರಿ ರಾಜ್ಯದ ಮಹಿಳೆಯರಿಗೆ 48 ಗಂಟೆಗಳ ಕಾಲ ಉಚಿತ ಬಸ್ ಪ್ರಯಾಣ ಸೇವೆಯನ್ನು ಒದಗಿಸುವುದಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.

ರಕ್ಷಾಬಂಧನ ಸಮಯದಲ್ಲಿ ಉತ್ತರ ಪ್ರದೇಶ ರಾಜ್ಯ ಸಾರಿಗೆ ಸಂಸ್ಥೆಯು ರಾಜ್ಯದ ಎಲ್ಲಾ ಮಹಿಳೆಯರ ಸುರಕ್ಷಿತ ಪ್ರಯಾಣಕ್ಕಾಗಿ ಬಸ್ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಬೇಕು ಎಂದು ಸಿಎಂ ಯೋಗಿ ಆದಿತ್ಯನಾಥ್ ಅವರ ಕಚೇರಿ ಟ್ವೀಟ್ ಮಾಡಿದೆ.

ಆಗಸ್ಟ್ 10ರ ಮಧ್ಯರಾತ್ರಿಯಿಂದ ಆಗಸ್ಟ್ 12ರ ಮಧ್ಯರಾತ್ರಿಯವರೆಗೆ ಮಹಿಳೆಯರು 48 ಗಂಟೆಗಳ ಕಾಲ ಉಚಿತವಾಗಿ ಪ್ರಯಾಣಿಸಬಹುದು ಎಂದು ರಾಜ್ಯದ ಮುಖ್ಯಸ್ಥರು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಭಾರತದ ಮೇಲೆ ಉಗ್ರರ ದಾಳಿ ಭೀತಿ!