Webdunia - Bharat's app for daily news and videos

Install App

ರಕ್ಷಾಬಂಧನ ಪ್ರಯುಕ್ತ ಮಹಿಳೆಯರಿಗೆ ಬಂಪರ್ ಆಫರ್ ?

Webdunia
ಶನಿವಾರ, 6 ಆಗಸ್ಟ್ 2022 (10:24 IST)
ಲಕ್ನೋ : ರಕ್ಷಾಬಂಧನ ಹಿನ್ನೆಲೆ ಈ ಬಾರಿ ರಾಜ್ಯದ ಮಹಿಳೆಯರಿಗೆ 48 ಗಂಟೆಗಳ ಕಾಲ ಉಚಿತ ಬಸ್ ಪ್ರಯಾಣ ಸೇವೆಯನ್ನು ಒದಗಿಸುವುದಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.

ರಕ್ಷಾಬಂಧನ ಸಮಯದಲ್ಲಿ ಉತ್ತರ ಪ್ರದೇಶ ರಾಜ್ಯ ಸಾರಿಗೆ ಸಂಸ್ಥೆಯು ರಾಜ್ಯದ ಎಲ್ಲಾ ಮಹಿಳೆಯರ ಸುರಕ್ಷಿತ ಪ್ರಯಾಣಕ್ಕಾಗಿ ಬಸ್ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಬೇಕು ಎಂದು ಸಿಎಂ ಯೋಗಿ ಆದಿತ್ಯನಾಥ್ ಅವರ ಕಚೇರಿ ಟ್ವೀಟ್ ಮಾಡಿದೆ.

ಆಗಸ್ಟ್ 10ರ ಮಧ್ಯರಾತ್ರಿಯಿಂದ ಆಗಸ್ಟ್ 12ರ ಮಧ್ಯರಾತ್ರಿಯವರೆಗೆ ಮಹಿಳೆಯರು 48 ಗಂಟೆಗಳ ಕಾಲ ಉಚಿತವಾಗಿ ಪ್ರಯಾಣಿಸಬಹುದು ಎಂದು ರಾಜ್ಯದ ಮುಖ್ಯಸ್ಥರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

RCB: ಆರ್ ಸಿಬಿ ಆಟಗಾರರಿಗೆ ಸನ್ಮಾನಕ್ಕಿಂತ ಅಧಿಕಾರಿಗಳು, ಸಚಿವರ ಮಕ್ಕಳಿಗೆ ಸೆಲ್ಫೀ ತೆಗೆಯುವುದೇ ಹೆಚ್ಚಾಯ್ತು

ಕುಂಬಮೇಳದಲ್ಲೂ ಕಾಲ್ತುಳಿತ ಆಗಿಲ್ವಾ ಎಂದ ಸಿದ್ದರಾಮಯ್ಯ: ಆಗ ನೀವು ಟೀಕಿಸಿಲ್ವಾ ಎಂದ ಪಬ್ಲಿಕ್

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

ಮುಂದಿನ ಸುದ್ದಿ
Show comments