Webdunia - Bharat's app for daily news and videos

Install App

ರಕ್ಷಾಬಂಧನ ಪ್ರಯುಕ್ತ ಮಹಿಳೆಯರಿಗೆ ಬಂಪರ್ ಆಫರ್ ?

Webdunia
ಶನಿವಾರ, 6 ಆಗಸ್ಟ್ 2022 (10:24 IST)
ಲಕ್ನೋ : ರಕ್ಷಾಬಂಧನ ಹಿನ್ನೆಲೆ ಈ ಬಾರಿ ರಾಜ್ಯದ ಮಹಿಳೆಯರಿಗೆ 48 ಗಂಟೆಗಳ ಕಾಲ ಉಚಿತ ಬಸ್ ಪ್ರಯಾಣ ಸೇವೆಯನ್ನು ಒದಗಿಸುವುದಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.

ರಕ್ಷಾಬಂಧನ ಸಮಯದಲ್ಲಿ ಉತ್ತರ ಪ್ರದೇಶ ರಾಜ್ಯ ಸಾರಿಗೆ ಸಂಸ್ಥೆಯು ರಾಜ್ಯದ ಎಲ್ಲಾ ಮಹಿಳೆಯರ ಸುರಕ್ಷಿತ ಪ್ರಯಾಣಕ್ಕಾಗಿ ಬಸ್ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಬೇಕು ಎಂದು ಸಿಎಂ ಯೋಗಿ ಆದಿತ್ಯನಾಥ್ ಅವರ ಕಚೇರಿ ಟ್ವೀಟ್ ಮಾಡಿದೆ.

ಆಗಸ್ಟ್ 10ರ ಮಧ್ಯರಾತ್ರಿಯಿಂದ ಆಗಸ್ಟ್ 12ರ ಮಧ್ಯರಾತ್ರಿಯವರೆಗೆ ಮಹಿಳೆಯರು 48 ಗಂಟೆಗಳ ಕಾಲ ಉಚಿತವಾಗಿ ಪ್ರಯಾಣಿಸಬಹುದು ಎಂದು ರಾಜ್ಯದ ಮುಖ್ಯಸ್ಥರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments