Webdunia - Bharat's app for daily news and videos

Install App

ಆರೋಗ್ಯ ವಲಯಕ್ಕೆ ಬಂಪರ್ ನಿರೀಕ್ಷೆ

Webdunia
ಸೋಮವಾರ, 31 ಜನವರಿ 2022 (15:21 IST)
ನವದೆಹಲಿ : ಒಂದೆಡೆ ಕೋವಿಡ್ ಸಾಂಕ್ರಾಮಿಕ ಮತ್ತೊಂದೆಡೆ ಪಂಚ ರಾಜ್ಯಗಳ ಚುನಾವಣೆ ನಡುವೆ ಬಜೆಟ್ ದಿನ ಬಂದಿದೆ.

ಮಂಗಳವಾರ ಬಜೆಟ್ ಮಂಡನೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಯಾರಿ ನಡೆಸಿದ್ದಾರೆ.

* ಕೇಂದ್ರ ಸರ್ಕಾರ ಈ ವಲಯಕ್ಕೆ ಕಡಿಮೆ ಖರ್ಚು ಮಾಡುತ್ತಿದೆ
* ಜಿಡಿಪಿಯಲ್ಲಿ ಶೇಕಡಾ 1.1ರಷ್ಟನ್ನು ಮಾತ್ರ ಮೀಸಲಿಡುತ್ತಿದೆ
* ಹೆಲ್ತ್ ಪಾಲಿಸಿ ಪ್ರಕಾರ ಜಿಡಿಪಿ 2.5ರಷ್ಟು ಮೀಸಲಿಡಬೇಕು
* 2, 3ನೇ ಹಂತದ ಪಟ್ಟಣಗಳಲ್ಲಿ ಅತ್ಯಾಧುನಿಕ ಆರೋಗ್ಯ ಸೌಲಭ್ಯ
* ಲ್ಯಾಬ್, ಐಸಿಯು, ವೆಂಟಿಲೇಟರ್ ಸೌಲಭ್ಯ
* ಆಸ್ಪತ್ರೆ ಯಂತ್ರಗಳ ಮೇಲಿನ ಜಿಎಸ್ಟಿ, ಇನ್ನಿತರೆ ತೆರಿಗೆ ಇಳಿಕೆ
* ಗ್ರಾಮೀಣ ಪ್ರದೇಶದಲ್ಲಿ ಆಸ್ಪತ್ರೆ ನಿರ್ಮಿಸುವವರಿಗೆ ತೆರಿಗೆ ರಿಯಾಯ್ತಿ
* ಪ್ರಾಣ ರಕ್ಷಕ ಔಷಧಿಗಳ ಮೇಲಿನ ಜಿಎಸ್ಟಿ ಕಡಿತದ ನಿರೀಕ್ಷೆ.  

ಜನಸಾಮಾನ್ಯರ ಬಜೆಟ್ ನಿರೀಕ್ಷೆ

* ಬೆಲೆ ಏರಿಕೆ ತಡೆಗೆ ಕ್ರಮ
* ಉದ್ಯೋಗ ಸೃಷ್ಟಿ
* ಆದಾಯ ತೆರಿಗೆ ಮಿತಿ ಹೆಚ್ಚಳ (ಸದ್ಯ 5 ಲಕ್ಷ)
* ತೆರಿಗೆ ಭಾರದಿಂದ ರಿಲೀಫ್
* ಗೃಹ ಸಾಲ ಇನ್ನಷ್ಟು ಅಗ್ಗ
* ಮನೆ ಕನಸು ನನಸಿಗೆ ಪ್ರೋತ್ಸಾಹ
* ಗೃಹ ಸಾಲದ ಮೇಲಿನ ಬಡ್ಡಿಯಲ್ಲಿ ವಿನಾಯ್ತಿ (ಸದ್ಯ 2 ಲಕ್ಷ ಇದೆ. 5 ಲಕ್ಷಕ್ಕೆ ಹೆಚ್ಚಳ ನಿರೀಕ್ಷೆ)
* ಎಲೆಕ್ಟ್ರಾನಿಕ್ ವಾಹನಗಳಿಗೆ ಸಬ್ಸಿಡಿ, ಇ- ಉಪಕರಣಗಳ ಮೇಲೆ ತೆರಿಗೆ ಇಳಿಕೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಯ್ಲೆಟ್‌ನಲ್ಲಿರುವಾಗಲೇ ಕೋರ್ಟ್ ವಿಚಾರಣೆಗೆ ಹಾಜರಾದ ವ್ಯಕ್ತಿ, Video Viral

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ವಿಚಾರ ಬಾಯ್ಬಿಟ್ಟರೆ ವಿಡಿಯೋ ಹರಿಬಿಡುವುದಾಗಿ ಸಂತ್ರಸ್ತೆಗೆ ಬೆದರಿಕೆ

ಸೊಸೆಯನ್ನು ಕೊಂದು ನಾಟಕವಾಡಿದ್ದ ಮಾವ ಹತ್ಯೆಗೂ ಮುನ್ನಾ ಮಾಡಿದ್ದ ನೀಚ ಕೆಲಸ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ರೇಪ್ ಕೇಸ್ ಗೆ ಬಿಗ್ ಟ್ವಿಸ್ಟ್

ಕೇರಳ ಶಾಲೆಗಳಲ್ಲಿ ಜುಂಬಾ ನೃತ್ಜಕ್ಕೆ ಮುಸ್ಲಿಂ ಗುಂಪಿನಿಂದ ವಿರೋಧ

ಮುಂದಿನ ಸುದ್ದಿ
Show comments