ನಾಳೆಯ ಕರ್ನಾಟಕ ಬಂದ್ ವಾಪಸ್

Webdunia
ಗುರುವಾರ, 30 ಡಿಸೆಂಬರ್ 2021 (14:48 IST)
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮನವಿ ಮೇರೆಗೆ ನಾಳೆಯ ಕರ್ನಾಟಕ ಬಂದ್ ಅನ್ನು ಕೈ ಬಿಡಲಾಗಿದೆ.

ಸಿಎಂ ಜೊತೆ ಮಾತುಕತೆ ನಡೆಸಿದ ಬಳಿಕ ಮಾಧ್ಯಗಳ ಮುಂದೆ ಮಾತನಾಡಿದ ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್, ಬಂದ್ ಬೇಡ ಎಂದು ಸಿಎಂ ಎರಡು ಬಾರಿ ಮಾತಾಡಿದರು.

ಎಂಇಎಸ್ ನಿಷೇಧ ಮಾಡುವ ಭರವಸೆ ನೀಡಿದರು. ಕಾನೂನು ಪ್ರಕಾರ ನಿಷೇಧ ಮಾಡಲು ಪ್ರಯತ್ನ ಮಾಡ್ತೀವಿ. ಬಂದ್ ಹಿಂಪಡೆಯಲು ಸಿಎಂ ಮನವಿ ಮಾಡಿದರು. ಅವರ ಮಾತಿಗೆ ಗೌರವ ಕೊಟ್ಟು ಬಂದ್ ವಾಪಸ್ ಪಡೆಯುವುದಾಗಿ ಹೇಳಿದರು.

ಇದೇ ವೇಳೆ ನನ್ನ ಜೀವನದಲ್ಲಿ ಈ ಬಾರಿಯ ಬಂದ್ ಮಾಡಲು ಹೋದಾಗ ತುಂಬಾ ಒತ್ತಡಗಳು ಬಂತು. ನಾಳೆ ರಾಜ್ಯದಲ್ಲಿ ಯಾವುದೇ ಬಂದ್ ಇರಲ್ಲ. ಎಂದಿನಂತೆ ನೀವು ನಿಮ್ಮ ಕೆಲಸ ಕಾರ್ಯಗಳನ್ನು ಮಾಡಿಕೊಳ್ಳಬಹುದು. ಬಸ್ ಸಂಚಾರ ಸೇರಿ ಎಲ್ಲವೂ ಎಂದಿನಂತೆ ಇರಲಿದೆ ಎಂದು ವಾಟಾಳ್ ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಲ್ಲಾ ಕಾರಾಗೃಹದಲ್ಲಿ ಜೆಡಿಎಸ್‌, ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾದ ನಿಖಿಲ್‌ ಕುಮಾರಸ್ವಾಮಿ

ಜರ್ಮನಿಯ ಸ್ಟೇಡ್ ನಗರದಲ್ಲಿ ಗುಂಡಿನ ದಾಳಿ, ಐದು ಮಂದಿ ಸಾವು

ಭಾರೀ ಜನದಟ್ಟಣೆ: ಅಹಮದಾಬಾದ್ - ಮಂಗಳೂರು ಸಾಪ್ತಾಹಿಕ ವಿಶೇಷ ರೈಲು ಆಗಸ್ಟ್ 1 ರವರೆಗೆ ವಿಸ್ತರಣೆ

ಮದ್ಯ ಸೇವಿಸಿ ಟಾರ್ಚರ್ ನೀಡುತ್ತಾನೆಂದು ಪತಿ ಮಲಗಿದ್ದಾಗ ಪತ್ನಿ ಹೀಗೆ ಮಾಡುವುದಾ

ಮುಂಬೈನಲ್ಲಿ ಭಾರೀ ಮಳೆ: ನಗರ, ನೆರೆಯ ಪ್ರದೇಶಗಳಿಗೆ ಆರೆಂಜ್ ಅಲರ್ಟ್‌, Video

ಮುಂದಿನ ಸುದ್ದಿ
Show comments