Webdunia - Bharat's app for daily news and videos

Install App

ರಾಜ್ಯಾದ್ಯಂತ ರಿಯಾಯಿತಿ ದರದಲ್ಲಿ ಬಸ್ ಪಾಸ್!?

Webdunia
ಸೋಮವಾರ, 25 ಏಪ್ರಿಲ್ 2022 (10:33 IST)
ಬೆಂಗಳೂರು : ರಾಜ್ಯ ಕಟ್ಟಡ ಕಾರ್ಮಿಕರಿಗೆ ಬಿಎಂಟಿಸಿ (ಬೆಂಗಳೂರು) ವ್ಯಾಪ್ತಿಯಲ್ಲಿ ನೀಡುತ್ತಿದ್ದ ರಿಯಾಯಿತಿ ದರದ ಬಸ್ ಪಾಸ್ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
 
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಯೋಜನೆ ಅನುಷ್ಠಾನಗೊಳಿಸಲು ಸೂಚಿಸಲಾಗಿದೆ.

ಬಜೆಟ್ನಲ್ಲಿ ಘೋಷಿಸಿದಂತೆ ರಾಜ್ಯಾದ್ಯಂತ ಬಸ್ ಪಾಸ್ ಯೋಜನೆ ವಿಸ್ತರಿಸಲು ಆರ್ಥಿಕ ಇಲಾಖೆಯು ಏ.16 ರಂದು ಅನುಮೋದನೆ ನೀಡಿದೆ. ಕೆಎಸ್ಆರ್ಟಿಸಿ ಬಸ್ಗಳಲ್ಲೂ ಕಟ್ಟಡ ಕಾರ್ಮಿಕರು ಪ್ರಯಾಣಿಸಲು ರಿಯಾಯಿತಿ ದರದ ಬಸ್ ಪಾಸು ನೀಡಬಹುದು.

ಆದರೆ ರಾಜ್ಯ ಸರ್ಕಾರದಿಂದ ಬಜೆಟ್ನಲ್ಲಿ ಇದಕ್ಕೆ ಅನುದಾನ ಇಟ್ಟಿಲ್ಲ. ಹೀಗಾಗಿ ಕಾರ್ಮಿಕ ಕಲ್ಯಾಣ ಮಂಡಳಿಯ ಅನುದಾನವನ್ನೇ ಬಳಸಿಕೊಂಡು ಯೋಜನೆಯನ್ನು ಅನುಷ್ಠಾನಗೊಳಿಸಬೇಕು ಎಂದು ಷರತ್ತು ಬದ್ಧ ಒಪ್ಪಿಗೆ ನೀಡಲಾಗಿದೆ.

ಈ ವೇಳೆ ಕೆಟಿಟಿಪಿ ಕಾಯಿದೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಯೋಜನೆಯನ್ನು ಜಾರಿಗೊಳಿಸುವ ವೆಚ್ಚವನ್ನು ಮಂಡಳಿ ನಿಧಿಯಿಂದ ಭರಿಸಬೇಕು.

10 ಕೋಟಿ ರು.ಗೂ ಹೆಚ್ಚು ಮೊತ್ತ ವೆಚ್ಚವಾದರೆ ಸಚಿವ ಸಂಪುಟದಿಂದ ಅನುಮೋದನೆ ಪಡೆಯಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿರುವಾಗಲೇ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ರಿಮೋಟ್ ಕಂಟ್ರೋಲ್ಡ್‌ ವಾಹನ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments