Webdunia - Bharat's app for daily news and videos

Install App

ಬೈಲಹೊಂಗಲ: ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಜಗದೀಶ್ ಮೆಟಗುಡ್ಡ ನಾಮಪತ್ರ ಸಲ್ಲಿಕೆ

Webdunia
ಗುರುವಾರ, 19 ಏಪ್ರಿಲ್ 2018 (16:28 IST)
ಬೈಲಹೊಂಗಲ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಜಗದೀಶ್ ಮೆಟಗುಡ್ಡ ನಾಮ ಪತ್ರ ಸಲ್ಲಿಸಿದ್ದಾರೆ.
ಬೈಲಹೊಂಗಲ ವಿಧಾನ ಸಭಾ ಮತಕ್ಷೇತ್ರ  ಚುನಾವಣೆ ಅಧಿಕಾರಿ ಕೆ ದೊರೆಸ್ವಾಮಿ ಅವರಿಗೆ ನಾಮಪತ್ರ ಸಲ್ಲಿಸಿದ ಮಾಜಿ ಶಾಸಕ ಮೆಟಗುಡ್ಡ, ಸಾರ್ವಜನಿಕ ಬದುಕಿನಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದರೂ ಬಿಜೆಪಿ ಪಕ್ಷ ಟಿಕೆಟ್ ನೀಡದೆ ಅನ್ಯಾಯವೆಸಗಿದೆ ಎಂದು ಕಿಡಿಕಾರಿದ್ದಾರೆ.
 
ಹಳೆ ಅಂಬಾಸಿಡರ್ ಕಾರ್‌ನಲ್ಲಿ ಬಂದು ಬೆಂಬಲಿಗರೊಂದಿಗೆ ಸಾಂಕೇತಿಕವಾಗಿ ನಾಮ ಪತ್ರ ಸಲ್ಲಿಸಿದ ಮಾಜಿ ಶಾಸಕ ಮೆಟಗುಡ್ಡ, ಕೆಜೆಪಿ ಹಾಲಿ ಶಾಸಕ ಡಾ ವಿಶ್ವನಾಥ ಪಾಟೀಲ ನಡುವೆ ಟಿಕೆಟ್ ತೀವ್ರ ಪೈಪೋಟಿ  ನಡೆದಿತ್ತು.
 
ಹಾಲಿ ಶಾಸಕ  ವಿಶ್ವನಾಥ ಪಾಟೀಲ್‌ಗೆ ಟಿಕೆಟ್ ನೀಡಿದ ಬಿಜೆಪಿ ಹೈಕಮಾಂಡ್ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಮೆಟಗುಡ್ಡಗೆ ಟಿಕೆಟ್ ನಿರಾಕರಿಸಿತ್ತು.  ಈ ಬಾರಿ ಕೂಡಾ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮೇಟಗುಡ್ಡ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಅಯೋಗ್ಯನ ಮಾತು ಕೇಳಿ ಧರ್ಮಸ್ಥಳದ ಪ್ರಕರಣ ಎಸ್‌ಐಟಿಗೆ ವಹಿಸಿದ್ದಾರೆ: ಪ್ರಹ್ಲಾದ ಜೋಶಿ

ರಾಹುಲ್ ಗಾಂಧಿಯಿಂದ ಸಂವಿಧಾನಕ್ಕೆ ಅವಮಾನ: ಪಿನ್ ಟು ಪಿನ್ ಉತ್ತರ ಕೊಟ್ಟ ಚುನಾವಣಾ ಆಯೋಗ

RSS ದೇಶದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ, ಇದು ಭಾರತದ ತಾಲಿಬಾನ್: ಬಿಕೆ ಹರಿಪ್ರಸಾದ್

ಸಿದ್ದರಾಮಯ್ಯ ಕಮ್ಯೂನಿಸ್ಟ್‌ಗಳಿಗೆ ರೆಡ್ ಕಾರ್ಪೆಟ್ ಹಾಸಿದ್ದೆ ಇದಕ್ಕೆಲ್ಲ ಕಾರಣ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments