ಬೈಲಹೊಂಗಲ: ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಜಗದೀಶ್ ಮೆಟಗುಡ್ಡ ನಾಮಪತ್ರ ಸಲ್ಲಿಕೆ

Webdunia
ಗುರುವಾರ, 19 ಏಪ್ರಿಲ್ 2018 (16:28 IST)
ಬೈಲಹೊಂಗಲ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಜಗದೀಶ್ ಮೆಟಗುಡ್ಡ ನಾಮ ಪತ್ರ ಸಲ್ಲಿಸಿದ್ದಾರೆ.
ಬೈಲಹೊಂಗಲ ವಿಧಾನ ಸಭಾ ಮತಕ್ಷೇತ್ರ  ಚುನಾವಣೆ ಅಧಿಕಾರಿ ಕೆ ದೊರೆಸ್ವಾಮಿ ಅವರಿಗೆ ನಾಮಪತ್ರ ಸಲ್ಲಿಸಿದ ಮಾಜಿ ಶಾಸಕ ಮೆಟಗುಡ್ಡ, ಸಾರ್ವಜನಿಕ ಬದುಕಿನಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದರೂ ಬಿಜೆಪಿ ಪಕ್ಷ ಟಿಕೆಟ್ ನೀಡದೆ ಅನ್ಯಾಯವೆಸಗಿದೆ ಎಂದು ಕಿಡಿಕಾರಿದ್ದಾರೆ.
 
ಹಳೆ ಅಂಬಾಸಿಡರ್ ಕಾರ್‌ನಲ್ಲಿ ಬಂದು ಬೆಂಬಲಿಗರೊಂದಿಗೆ ಸಾಂಕೇತಿಕವಾಗಿ ನಾಮ ಪತ್ರ ಸಲ್ಲಿಸಿದ ಮಾಜಿ ಶಾಸಕ ಮೆಟಗುಡ್ಡ, ಕೆಜೆಪಿ ಹಾಲಿ ಶಾಸಕ ಡಾ ವಿಶ್ವನಾಥ ಪಾಟೀಲ ನಡುವೆ ಟಿಕೆಟ್ ತೀವ್ರ ಪೈಪೋಟಿ  ನಡೆದಿತ್ತು.
 
ಹಾಲಿ ಶಾಸಕ  ವಿಶ್ವನಾಥ ಪಾಟೀಲ್‌ಗೆ ಟಿಕೆಟ್ ನೀಡಿದ ಬಿಜೆಪಿ ಹೈಕಮಾಂಡ್ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಮೆಟಗುಡ್ಡಗೆ ಟಿಕೆಟ್ ನಿರಾಕರಿಸಿತ್ತು.  ಈ ಬಾರಿ ಕೂಡಾ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮೇಟಗುಡ್ಡ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments