Webdunia - Bharat's app for daily news and videos

Install App

ರಾಜ್ಯ ಸಂಪುಟ ವಿಸ್ತರಣೆಗೆ ಪಿತೃಪಕ್ಷದ ಕಾಟ!

Webdunia
ಶುಕ್ರವಾರ, 14 ಸೆಪ್ಟಂಬರ್ 2018 (10:17 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆಗೆ ಕಾಂಗ್ರೆಸ್-ಜೆಡಿಎಸ್ ನಾಯಕರು ಎದುರು ನೋಡುತ್ತಿದ್ದರೆ, ಪಿತೃಪಕ್ಷದ ಕಾಟ ಶುರುವಾಗಿದೆ!

ಸೆಪ್ಟೆಂಬರ್ ಮೊದಲ ವಾರದಲ್ಲೇ ಸಂಪುಟ ವಿಸ್ತರಣೆ ನಡೆಸುವುದೆಂದು ಈ ಮೊದಲು ಕಾಂಗ್ರೆಸ್ ಮತ್ತು ಜೆಡಿಎಸ್ ನಿರ್ಧಾರ ಮಾಡಿಕೊಂಡಿದ್ದರು. ಆದರೆ ಇದೀಗ ಜಾರಕಿಹೊಳಿ ಸಹೋದರರ ಬಂಡಾಯದ ನಂತರ ದಿಡೀರ್ ಆಗಿ ಸಂಪುಟ ವಿಸ್ತರಣೆ ಮಾಡಿದರೆ ಬಂಡಾಯ ಬಿಸಿ ಹೆಚ್ಚಾಗಬಹುದು ಎಂಬ ಭಯ ಉಭಯ ಪಕ್ಷಗಳ ಹೈಕಮಾಂಡ್ ಗಿದೆ.

ಹೀಗಾಗಿ ಸಂಪುಟ ವಿಸ್ತರಣೆ ಮುಂದೂಡಲು ನಾಯಕರು ಚಿಂತನೆ ನಡೆಸುತ್ತಿದ್ದಾರೆ. ಆದರೆ ತಡವಾದರೆ ಪಿತೃಪಕ್ಷ ಶುರುವಾಗುತ್ತದೆ. ಪಿತೃಪಕ್ಷದಲ್ಲಿ ಸಂಪುಟ ವಿಸ್ತರಣೆ ಮಾಡಲು ಜೆಡಿಎಸ್ ವರಿಷ್ಠ ದೇವೇಗೌಡರು ಒಪ್ಪಲಾರರು. ಈ ಕಾರಣಕ್ಕೆ ಈಗಲೇ ಸಂಪುಟ ವಿಸ್ತರಣೆ ನಡೆಯಲಿ ಎಂದು ಕೆಲವು ಕಾಂಗ್ರೆಸ್ ನಾಯಕರು ಒತ್ತಾಯಿಸುತ್ತಿದ್ದಾರೆ. ಹೀಗಾಗಿ ಇದೀಗ ಹೈಕಮಾಂಡ್ ಗೆ ಹೊಸ ತಲೆನೋವು ಶುರುವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಮಾಸ್ಕ್ ಮ್ಯಾನ್ ರಹಸ್ಯ ಬೇಧಿಸಲು ರಂಗಕ್ಕಿಳಿದ ಖಡಕ್ ಆಫೀಸರ್

ಮಹೇಶ್ ಶೆಟ್ಟಿ ತಿಮರೋಡಿನ ಒದ್ದು ಒಳಗೆ ಹಾಕ್ಸಿದ್ದೀವಿ: ಡಿಕೆ ಶಿವಕುಮಾರ್

ಬೀದಿ ನಾಯಿಗಳ ಎತ್ತಂಗಡಿ ವಿಚಾರದಲ್ಲಿ ಮಹತ್ವದ ತೀರ್ಪು ಕೊಟ್ಟ ಸುಪ್ರೀಂಕೋರ್ಟ್

ನಾನು ಆರ್ ಎಸ್ಎಸ್ ಬಗ್ಗೆ, ಕಮ್ಯುನಿಸ್ಟ್ ಬಗ್ಗೆನೂ ಸ್ಟಡಿ ಮಾಡ್ತೀನಿ: ಡಿಕೆ ಶಿವಕುಮಾರ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments