ಶೀಘ್ರವೇ ಕ್ಯಾಬಿನೆಟ್ ವಿಸ್ತರಣೆ!

Webdunia
ಮಂಗಳವಾರ, 3 ಮೇ 2022 (13:00 IST)
ಬೆಂಗಳೂರು : 2-3 ದಿನಗಳಲ್ಲಿ ಕ್ಯಾಬಿನೆಟ್ ವಿಸ್ತರಣೆ ನಿಶ್ಚಿತವಾಗಿ ಆಗುತ್ತದೆ ಎಂಬ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಬಂದಿದ್ದಾರೆ. ಆದರೆ ನಾನಿನ್ನು ಅವರನ್ನು ಭೇಟಿ ಮಾಡಿಲ್ಲ.

ಆದರೆ ಕ್ಯಾಬಿನೆಟ್ ವಿಸ್ತರಣೆಯ ಬಗ್ಗೆ ನಿಶ್ಚಿತವಾದ ತೀರ್ಮಾನ ತೆಗೆದುಕೊಂಡೆ ಅಮಿತ್ ಶಾ ರಾಜ್ಯಕ್ಕೆ ಬಂದಿದ್ದಾರೆ ಎಂದುಕೊಂಡಿದ್ದೇನೆ ಎಂದು ಹೇಳಿದರು.

ಕ್ಯಾಬಿನೆಟ್ ವಿಸ್ತರಣೆ ಬಗ್ಗೆ ದೆಹಲಿಗೆ ಹೋಗಿ ಮೋದಿ ಅವರ ಜೊತೆ ಚರ್ಚಿಸಿ ತೀರ್ಮಾನ ಮಾಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಶೂಟೌಟ್ ಪ್ರಕರಣ: ತನಿಖೆಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ರಾಜ್ಯ ಸರ್ಕಾರ

ಹಿ.ಪ್ರದೇಶ: ಕಂದಕಕ್ಕೆ ಉರುಳಿದ ಖಾಸಗಿ ಬಸ್‌, 9 ಮಂದಿ ಸಾವು, 40ಮಂದಿಗೆ ಗಾಯ

ಮಮತಾ ಬ್ಯಾನರ್ಜಿ ಹೆಣ್ಣು ಹುಲಿ, ಶರಣಾಗಲ್ಲ: ಮೆಹಬೂಬಾ ಮುಫ್ತಿ

ಆತ್ಮಹತ್ಯೆಗೆ ಶರಣಾದ ಡೆಂಟಲ್ ವಿದ್ಯಾರ್ಥಿನಿ, ಇದೇ ಕಾರಣಕ್ಕೆ ಪ್ರಾಣ ಕಳೆದುಕೊಂಡ್ಳ ಯುವತಿ

ಈ ವಿಚಾರಕ್ಕೆ ಪ್ರಹ್ಲಾದ್ ಜೋಶಿ ಮೊದಲು ಪ್ರತಿಕ್ರಿಯಿಸಲಿ: ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments