Webdunia - Bharat's app for daily news and videos

Install App

ಶೀಘ್ರವೇ ಕ್ಯಾಬಿನೆಟ್ ವಿಸ್ತರಣೆ!

Webdunia
ಮಂಗಳವಾರ, 3 ಮೇ 2022 (13:00 IST)
ಬೆಂಗಳೂರು : 2-3 ದಿನಗಳಲ್ಲಿ ಕ್ಯಾಬಿನೆಟ್ ವಿಸ್ತರಣೆ ನಿಶ್ಚಿತವಾಗಿ ಆಗುತ್ತದೆ ಎಂಬ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಬಂದಿದ್ದಾರೆ. ಆದರೆ ನಾನಿನ್ನು ಅವರನ್ನು ಭೇಟಿ ಮಾಡಿಲ್ಲ.

ಆದರೆ ಕ್ಯಾಬಿನೆಟ್ ವಿಸ್ತರಣೆಯ ಬಗ್ಗೆ ನಿಶ್ಚಿತವಾದ ತೀರ್ಮಾನ ತೆಗೆದುಕೊಂಡೆ ಅಮಿತ್ ಶಾ ರಾಜ್ಯಕ್ಕೆ ಬಂದಿದ್ದಾರೆ ಎಂದುಕೊಂಡಿದ್ದೇನೆ ಎಂದು ಹೇಳಿದರು.

ಕ್ಯಾಬಿನೆಟ್ ವಿಸ್ತರಣೆ ಬಗ್ಗೆ ದೆಹಲಿಗೆ ಹೋಗಿ ಮೋದಿ ಅವರ ಜೊತೆ ಚರ್ಚಿಸಿ ತೀರ್ಮಾನ ಮಾಡಬಹುದು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments