ಕ್ಯಾಬಿನೆಟ್ ಸಭೆ ಮುಂದೂಡಿಕೆ?

Webdunia
ಬುಧವಾರ, 11 ಮೇ 2022 (08:50 IST)
ನವದೆಹಲಿ :  ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹೈಕಮಾಂಡ್ ನಾಯಕರನ್ನು ಭೇಟಿ ಆಗಲಿದ್ದಾರೆ.
 
ಇಂದು ಸಿಎಂ ಅವರು ಅಮಿತ್ ಶಾ ಹಾಗೂ ನಡ್ಡಾ ಭೇಟಿಯಾಗಿ ಕೆಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಭೇಟಿ ವೇಳೆ ಹೈಕಮಾಂಡ್ನಿಂದ ಸ್ಪಷ್ಟ ಸಂದೇಶ ರವಾನಿಸುವ ಸಾಧ್ಯತೆ ಇದೆ. ಹೈಕಮಾಂಡ್ ಸೂಚನೆ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಕುತೂಹಲ ಹುಟ್ಟಿಕೊಂಡಿದ್ದು, ಆ ಸಂದೇಶದಿಂದ ಯಾವ ಬದಲಾವಣೆ..? ಯಾರಿಗೆ ಶಾಕ್.. ಯಾರಿಗೆ ಲಕ್ ಎಂಬುದು ತಿಳಿದುಬರಲಿದೆ.

ಸದ್ಯ ದೆಹಲಿಯಲ್ಲಿ ಸಿಎಂ ಇದ್ದರೆ, ಇತ್ತ ಸಂಪುಟ ಸಭೆ ಸಂಕಷ್ಟ ಎದುರಾಗಿದೆ. ಸತತ 3ನೇ ಬಾರಿಗೆ ಸಂಪುಟ ಸಭೆ ಮುಂದೂಡಿಕೆಯಾಗಿದೆ. ಈ ಹಿಂದೆ ಮೇ 5ರಿಂದ ಮೇ 11ಕ್ಕೆ ಮುಂದೂಅಡಲಾಯ್ತು. ಆದರೆ ಇಂದು ಬೆಳಗ್ಗೆ 11ಕ್ಕೆ ಇದ್ದ ಸಭೆ ಸಂಜೆಗೆ ಮುಂದೂಡಲಾಯ್ತು. ಇದೀಗ ಇಂದು ಸಂಜೆ ನಿಗದಿ ಆಗಿದ್ದ ಕ್ಯಾಬಿನೆಟ್ ನಾಳೆಗೆ ಮುಂದೂಡಿಕೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments