ಭಾರತದಿಂದ ಬರುವ ವಿಮಾನಗಳ ಮೇಲಿನ ನಿರ್ಬಂಧ ತೆರವುಗೊಳಿಸಿದ ಕೆನಡಾ

Webdunia
ಭಾನುವಾರ, 26 ಸೆಪ್ಟಂಬರ್ 2021 (15:19 IST)
ನವದೆಹಲಿ : ಕೋವಿಡ್-19 ಸಾಂಕ್ರಾಮಿಕದ ಕಾರಣ ಭಾರತದಿಂದ ಬರುವ ವಿಮಾನಗಳ ಮೇಲೆ ಹೇರಿದ್ದ ನಿರ್ಬಂಧವನ್ನು ಕೆನಡಾ ತೆರವುಗೊಳಿಸಿದೆ. ನೇರ ಮತ್ತು ಬೇರೊಂದು ದೇಶದ ಮೂಲಕ ಕೆನಡಾ ವಿಮಾನ ಪ್ರಯಾಣಕ್ಕೆ ಅನುಮತಿ ನೀಡಲಾಗಿದೆ.

ಭಾರತದಿಂದ ನೇರ ಕೆನಡಾಗೆ ವಿಮಾನಯಾನ ಕೈಗೊಳ್ಳುವವರು ಪ್ರಯಾಣದ 18 ಗಂಟೆ ಒಳಗಾಗಿ ಕೋವಿಡ್ ಪರೀಕ್ಷೆ ಮಾಡಿಸಿ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿದೆ. ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ಮೆಟ್ರೊ ನಿಲ್ದಾಣದ ಬಳಿ ಇರುವ 'ಜೆನೆಸ್ಟ್ರಿಂಗ್ಸ್ ಪ್ರಯೋಗಾಲಯ'ದಲ್ಲೇ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಕೆನಡಾ ಸರ್ಕಾರ ತಿಳಿಸಿದೆ.
ಈಗಾಗಲೇ ಕೋವಿಡ್ ತಗುಲಿ ಗುಣಮುಖರಾದವರಾಗಿದ್ದರೆ ಭಾರತದ ಯಾವುದೇ ಅಧಿಕೃತ ಪ್ರಯೋಗಾಲಯದಿಂದ ಪರೀಕ್ಷೆ ಮಾಡಿಸಿ ನೆಗೆಟಿವ್ ವರದಿ ಹೊಂದಿದ್ದರೆ ಸಾಕು ಎಂದು ಕೆನಡಾ ಹೇಳಿದೆ.
ಈ ನಿಯಮಗಳನ್ನು ಪಾಲಿಸದಿದ್ದರೆ ವಿಮಾನ ಪ್ರಯಾಣಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದೂ ಹೇಳಿದೆ. ಬೇರೊಂದು ದೇಶದ ಮೂಲಕ ಕೆನಡಾಗೆ ತೆರಳುವವರಾಗಿದ್ದರೆ, ಆ ದೇಶದಿಂದ ನೆಗೆಟಿವ್ ಪ್ರಮಾಣಪತ್ರ ತರಬೇಕು ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಬ್ಯಾಗ್ ಎಗರಿಸಲು ಬಂದ ಖದೀಮರು.. ಯಾಕಾದ್ರೂ ಹೋದೆವೋ ಎನ್ನುವಂತೆ ಗುನ್ನಾ ಕೊಟ್ಟ ಯುವತಿ Video

Video: ಜೋಡೆತ್ತು ಎಂದರೆ ಹೀಗಿರಬೇಕು.. ಜೊತೆಗಾರ ಎತ್ತು ಸತ್ತಿದ್ದಕ್ಕೆ ಜೋಡಿ ಎತ್ತು ಮಾಡಿದ್ದು ನೋಡಿದ್ರೆ ಕಣ್ಣೀರು ಬರುತ್ತೆ

ಡಿಕೆ ಶಿವಕುಮಾರ್ ಪಾಲಿಗೆ ಇಂದು ಮಹತ್ವದ ದಿನ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ವಾರಂತ್ಯಕ್ಕೆ ಭಾರೀ ಮಳೆ

ಮುಂದಿನ ಸುದ್ದಿ
Show comments