Webdunia - Bharat's app for daily news and videos

Install App

ಕಾವೇರಿ ನದಿ ವಿವಾದ: ಸರ್ವಪಕ್ಷ ಸಭೆಯಲ್ಲಿ ಆದ ತೀರ್ಮಾನಗಳೇನು?

Webdunia
ಗುರುವಾರ, 19 ಜುಲೈ 2018 (09:01 IST)
ನವದೆಹಲಿ: ಕಾವೇರಿ ನದಿ ಪ್ರಾಧಿಕಾರ ರಚನೆಗೆ ಸಂಬಂಧಿಸಿದಂತೆ ಕೇಂದ್ರದ ಮೇಲೆ ಒತ್ತಡ ಹೇರಲು ಸಿಎಂ ಕುಮಾರಸ್ವಾಮಿ ನಿನ್ನೆ ದೆಹಲಿಯಲ್ಲಿ ಸರ್ವಪಕ್ಷಗಳ ಸಂಸದರ ಸಭೆ ನಡೆಸಿದ್ದಾರೆ.

ಪಕ್ಷಬೇಧ ಮರೆತು ಕಾವೇರಿಗಾಗಿ ಹೋರಾಡಬೇಕು ಎಂದು ಸಿಎಂ ಈ ಸಂದರ್ಭದಲ್ಲಿ ಸಂಸದರಿಗೆ ಮನವಿ ಮಾಡಿದ್ದಾರೆ. ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ನಮ್ಮ ಹಕ್ಕುಗಳನ್ನು ನ್ಯಾಯಯುತವಾಗಿ ಪಡೆದುಕೊಳ್ಳೋಣ ಎಂದು ತೀರ್ಮಾನಕ್ಕೆ ಬರಲಾಯಿತು.

ಪ್ರಾಧಿಕಾರ ರಚನೆ ಸಂಬಂಧ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಈ ಸಂದರ್ಭದಲ್ಲಿ ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಇನ್ನು, ಕೇಂದ್ರ ಸರ್ಕಾರದ ಅನುದಾನ ಮಂಜೂರು ಮಾಡಿಸುವುದು, ರಾಜ್ಯದ ಯೋಜನೆಗಳ ಬಗ್ಗೆ ಸಂಸದರಿಗೆ ಮನವರಿಕೆ ಮಾಡಿಕೊಡಲಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments