ಚನ್ನಣ್ಣನವರ್ ವಿರುದ್ಧ ಮತ್ತೆ ಸಿಬಿಐ ತನಿಖೆ !

Webdunia
ಮಂಗಳವಾರ, 29 ಮಾರ್ಚ್ 2022 (06:16 IST)
ಬೆಂಗಳೂರು : ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವಿರುದ್ಧ ಸಿಬಿಐ ತನಿಖೆ ಕೋರಿ ವಕೀಲ ಕೆ.ಎನ್.ಜಗದೀಶ್ ಕುಮಾರ್ ರಿಟ್ ಅರ್ಜಿಯನ್ನು ಹೈಕೋರ್ಟ್ ಗೆ ಸಲ್ಲಿಕೆ ಮಾಡಿದ್ದಾರೆ.

ಆದಾಯ ಮೀರಿ ಆಸ್ತಿ ಗಳಿಸಿದ ಆರೋಪ ಎದುರಿಸುತ್ತಿರುವ ರವಿ ಡಿ ಚೆನ್ನಣ್ಣ ಅವರ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿರುವ ವಕೀಲ ಜಗದೀಶ್ ಈ ಅರ್ಜಿ ಸಲ್ಲಿಕೆ ಮಾಡಿದ್ದು, ಸಂಬಂಧಿಕರ ಹೆಸರಿನಲ್ಲಿ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. 

ಅಷ್ಟೇ ಅಲ್ಲದೇ ಬೇನಾಮಿ ಹೆಸರಲ್ಲಿ ಅಕ್ರಮ ಆಸ್ತಿ ಗಳಿಕೆ ಮಾಡಿದ್ದಾರೆ. ಜೊತೆಗೆ ಪೋಷಕರ ಹೆಸರಿನಲ್ಲೂ ಅಪಾರ ಆಸ್ತಿ ಖರೀದಿಸಲಾಗಿದೆ ಎಂದು ತಮ್ಮ ಅರ್ಜಿಯಲ್ಲಿ ದೂರಿದ್ದಾರೆ.

ಈ ಬಗ್ಗೆ ಈಗಾಗಲೇ ಸರ್ಕಾರಕ್ಕೆ ಅರ್ಜಿಯನ್ನು ಬರೆದಿದ್ದು, ರವಿ ಚನ್ನಣ್ಣವರ್ ವಿರುದ್ಧ ಸರ್ಕಾರ ತನಿಖೆ ನಡೆಸಲು ಹಿಂದೇಟು ಹಾಕಿದೆ. ಹೀಗಾಗಿ ಸಿಬಿಐ, ಇಡಿ ಯಿಂದ ನಡೆಸುವಂತೆ ಮನವಿ ಮಾಡಿದ್ದಾರೆ. ವಕೀಲರ ಮೂಲಕ ಕೆ.ಎನ್.ಜಗದೀಶ್ ರಿಟ್ ಅರ್ಜಿಯನ್ನು ಸಲ್ಲಿಕೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments