Webdunia - Bharat's app for daily news and videos

Install App

ಗಗನಕ್ಕೇರಿದ ಟೊಮೆಟೋ ಬೆಲೆ!

Webdunia
ಬುಧವಾರ, 8 ಡಿಸೆಂಬರ್ 2021 (11:21 IST)
ಬೆಂಗಳೂರು : ರಾಜ್ಯದಲ್ಲಿ ಅಕಾಲಿಕ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ. ಒಂದು ಕಡೆ ಸಂಚಾರಕ್ಕೆ ತೊಂದರೆಯಾದರೆ ಇನ್ನೊಂದು ಕಡೆ ಕಟಾವಿಗೆ ಸಿದ್ಧವಾದ ಬೆಳೆಗಳು ನೀರು ಪಾಲಾಗಿದೆ.

ಅದರಲ್ಲೂ ಬೆಳೆಯನ್ನೇ ನಂಬಿಕೊಂಡು ಜೀವನ ನಡೆಸುವ ರೈತರ ಸ್ಥಿತಿ ಹೇಳತೀರದು. ಗದ್ದೆಗಳಲ್ಲಿ, ತೋಟಗಳಲ್ಲಿ ನೀರು ತುಂಬಿಕೊಂಡಿದ್ದು, ರೈತರು ಆತಂಕದಲ್ಲೇ ಜೀವನ ಸಾಗಿಸುವಂತಾಗಿದೆ. ಹೀಗಿರುವಾಗಲೇ ತರಕಾರಿಗಳ ಬೆಲೆ ಏರಿಕೆಯಾಗಿದೆ. ಇದಕ್ಕೆ ಕಾರಣ ಫಸಲು ಸರಿಯಾಗಿ ಮಾರುಕಟ್ಟೆ ಸೇರದಿರುವುದು.
ಅದರಲ್ಲೂ ಈ ಹಿಂದೆ ರಸ್ತೆಗೆ ಟೊಮೆಟೋಗಳನ್ನು ಸುರಿದು ಪ್ರತಿಭಟನೆ ನಡೆಸುತ್ತಿದ್ದ ರೈತರು ಈಗ ದಾಖಲೆಯ ಮೊತ್ತಕ್ಕೆ ಟೊಮೆಟೋ ಮಾರಾಟ ಮಾಡುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಮಾರುಕಟ್ಟೆಗೆ ಟೊಮೆಟೋ ಪೂರೈಕೆಯಾಗುತ್ತಿಲ್ಲ.
ಬೆಂಗಳೂರಿನಲ್ಲಿ ಟೊಮೆಟೋ ಬೆಲೆ ಸದ್ಯ ಗಗನಕ್ಕೇರಿದೆ. ಅಕಾಲಿಕ ಮಳೆಯು ಟೊಮೆಟೋ ದರಗಳ ಮೇಲೆ ಪರಿಣಾಮ ಬೀರಿದೆ. ಹೀಗಾಗಿ ಈಗ ಟೊಮೆಟೋ ಕೆಜಿಗೆ 70 ರೂಪಾಯಿಯಾಗಿದೆ .
ಇನ್ನೂ ಚೆನ್ನೈನಲ್ಲಿ ಟೊಮೆಟೋ ಬೆಲೆ ಕೆಜಿಗೆ 80 ರಿಂದ 90 ರೂಪಾಯಿ ನಿಗದಿಯಾಗಿದೆ. ಮಳೆಯಿಂದಾಗಿ ಟೊಮ್ಯಾಟೋ ಮಾತ್ರವಲ್ಲದೆ ಇತರ ತರಕಾರಿಗಳ ಬೆಲೆಯೂ ಕೆಜಿಗೆ 80 ರಿಂದ 90 ರೂಪಾಯಿವರೆಗೆ ನಿಗದಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ಏಲ್ಲೆಲ್ಲಿ ಮಳೆ ಸಾಧ್ಯತೆ ಇಲ್ಲಿದೆ ಮಾಹಿತಿ

ಟ್ರಾಫಿಕ್‌ ಫೈನ್‌ ಆಫರ್‌ಗೆ ರಾಜಧಾನಿಯಲ್ಲಿ ಭರ್ಜರಿ ರೆಸ್ಪಾನ್ಸ್‌: ಮೊದಲ ದಿನ ವಸೂಲಿಯಾದ ದಂಡವೆಷ್ಟು ಗೊತ್ತಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ಮುಂದಿನ ಸುದ್ದಿ
Show comments