Webdunia - Bharat's app for daily news and videos

Install App

ಸರ್ಕಾರಿ ಉದ್ಯೋಗಿಗಳಿಗೆ ಕೇಂದ್ರದ ಮಹತ್ವದ ಸೂಚನೆ!

Webdunia
ಶನಿವಾರ, 25 ಜೂನ್ 2022 (11:56 IST)
ನವದೆಹಲಿ : ಹಣಕಾಸು ಸಚಿವಾಲಯವು ಮಿತವ್ಯಯ ಮಂತ್ರ ಪಠಿಸಿದೆ.

ಸರ್ಕಾರಿ ಉದ್ಯೋಗಿಗಳು ಸರ್ಕಾರದ ವೆಚ್ಚದಲ್ಲಿ ಪ್ರಯಾಣ ನಡೆಸುವಾಗ ಲಭ್ಯವಿರುವ ಅತಿ ಅಗ್ಗದ ಬೆಲೆಯಲ್ಲಿ ವಿಮಾನದ ಟಿಕೆಟ್ಗಳನ್ನು ಖರೀದಿಸಬೇಕು ಹಾಗೂ ಪ್ರವಾಸದ 21 ದಿನಗಳ ಮುಂಚಿತವಾಗಿ ಟಿಕೆಟ್ ಬುಕ್ ಮಾಡಬೇಕು’ ಎಂದು ಆದೇಶ ಹೊರಡಿಸಿದೆ.

ಈ ಮೂಲಕ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಲು ಮುಂದಾಗಿದೆ. ‘ಸರ್ಕಾರಿ ವೆಚ್ಚದಲ್ಲಿ ಪ್ರಯಾಣ ಮಾಡುವಾಗ ಉದ್ಯೋಗಿಗಳು, ಬಾಲ್ಮರ್ ಲೌರಿ ಮತ್ತು ಕೊ, ಅಶೋಕ ಟ್ರಾವೆಲ್ಸ್ ಆ್ಯಂಡ್ ಟೂರ್ಸ್ ಹಾಗೂ ಐಆರ್ಸಿಟಿಸಿ ಈ ಮೂರು ಅಧಿಕೃತ ಟ್ರಾವೆಲ್ ಏಜೆಂಟ್ಗಳ ಬಳಿಯಿಂದ ಮಾತ್ರ ವಿಮಾನ ನಿಲ್ದಾಣದ ಟಿಕೆಟ್ಗಳನ್ನು ಖರೀದಿಸಬಹುದಾಗಿದೆ.

ಉದ್ಯೋಗಿಗಳು ತಮ್ಮ ನಿಗದಿತ ಪ್ರಯಾಣ ವರ್ಗದಲ್ಲಿ ಲಭ್ಯವಿರುವ ಅತಿ ಅಗ್ಗದ ಬೆಲೆಯ ವಿಮಾನಗಳ ಟಿಕೆಟ್ ಖರೀದಿಸಬೇಕು’ ಎಂದು ಸಚಿವಾಲಯ ಸೂಚಿಸಿದೆ.

‘ಉದ್ಯೋಗಿಗಳು ಪ್ರವಾಸದ ಕಾರ್ಯಕ್ರಮವು ಅನುಮೋದನೆ ಪ್ರಕ್ರಿಯೆಯಲ್ಲಿದ್ದರೂ ಉದ್ದೇಶಿತ ಪ್ರಯಾಣಕ್ಕಾಗಿ ಬುಕಿಂಗ್ ಮಾಡಬಹುದು. ಆದರೆ ಅನಗತ್ಯವಾಗಿ ಟಿಕೆಟ್ ರದ್ದು ಮಾಡಬಾರದು’ ಎಂದು ಸಚಿವಾಲಯ ಸೂಚಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಂಬಮೇಳದಲ್ಲೂ ಕಾಲ್ತುಳಿತ ಆಗಿಲ್ವಾ ಎಂದ ಸಿದ್ದರಾಮಯ್ಯ: ಆಗ ನೀವು ಟೀಕಿಸಿಲ್ವಾ ಎಂದ ಪಬ್ಲಿಕ್

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

ಮುಂದಿನ ಸುದ್ದಿ
Show comments