ಕೇಂದ್ರ ಬಜೆಟ್ ; ರಾಜ್ಯದ ನಿರೀಕ್ಷೆಗಳೇನು?

Webdunia
ಬುಧವಾರ, 1 ಫೆಬ್ರವರಿ 2023 (08:57 IST)
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ಅವಧಿಯ ಸರ್ಕಾರದ ಕೊನೆಯ ಪೂರ್ಣಾವಧಿ ಬಜೆಟ್ ಮೇಲೆ ಕರ್ನಾಟಕದ ನಿರೀಕ್ಷೆಗಳು ಸಾಕಷ್ಟಿವೆ.

ರಾಷ್ಟ್ರೀಯ ಯೋಜನೆಗಳಾಗಿ ಎತ್ತಿನಹೊಳೆ, ಮಹದಾಯಿ ಪ್ರಾಜೆಕ್ಟ್, 3ನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆಗೆ ಬೆಂಬಲ, ರಾಜ್ಯದ ರೈಲ್ವೆ ಯೋಜನೆಗಳಿಗೆ ವೇಗ ಸಿಗುವ ನಿರೀಕ್ಷೆ (ಧಾರವಾಡ-ಕಿತ್ತೂರು-ಬೆಳಗಾವಿ ರೈಲ್ವೆ, ಹುಬ್ಬಳ್ಳಿ-ಅಂಕೋಲಾ ಸೇರಿ),

ಬೆಂಗಳೂರು ಮೆಟ್ರೋ ವಿಸ್ತರಣೆಗೆ ಹಣಕಾಸಿನ ನೆರವು, ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ ಅನುದಾನ, ಕರ್ನಾಟಕಕ್ಕೂ ಫಿನ್ಟೆಕ್ ಸಿಟಿ ಯೋಜನೆ ವಿಸ್ತರಣೆ (ಗುಜರಾತ್, ಉತ್ತರ ಪ್ರದೇಶ, ರಾಜಸ್ಥಾನ, ತಮಿಳುನಾಡಿಗೆ ನೀಡಲಾಗಿದೆ), ಸ್ಮಾರ್ಟ್ ಸಿಟಿಗಳ ಪಟ್ಟಿಗೆ ರಾಜ್ಯದ ಇನ್ನಷ್ಟು ನಗರ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments