Webdunia - Bharat's app for daily news and videos

Install App

ತಿರುಮಲ ದೇವಸ್ಥಾನದ ಆಡಳಿತದ ನಿಯಂತ್ರಣಕ್ಕೆ ಕೇಂದ್ರ ಪ್ರಯತ್ನ - ಸಿಎಂ ಚಂದ್ರಬಾಬು ನಾಯ್ಡು

Webdunia
ಶುಕ್ರವಾರ, 8 ಜೂನ್ 2018 (15:24 IST)
ಚಿತ್ತೂರು : ತಿರುಮಲ ದೇವಸ್ಥಾನದ ಆಡಳಿತವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಆರೋಪ ಮಾಡಿದ್ದಾರೆ.


ಗುರುವಾರ ಚಿತ್ತೂರಿನಲ್ಲಿ ನವ ನಿರ್ಮಾಣ ದೀಕ್ಷಾ ಸಮಾವೇಶದ ಆರನೇ ದಿನದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು,’ ತಿರುಮಲ ದೇವಸ್ಥಾನದ ವಿರುದ್ಧದ ಯಾವುದೇ ಸಂಚನ್ನು ಸಫಲಗೊಳ್ಳಲು ನಾವು ಬಿಡುವುದಿಲ್ಲ. ದೇವಸ್ಥಾನವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಕೇಂದ್ರ ಪ್ರಯತ್ನಿಸಿತ್ತು. ಅಂತಹ ಪಿತೂರಿಗಳು ಈಡೇರುವುದಿಲ್ಲ. 2003ರಲ್ಲಿ ನಾನು ಭಯೋತ್ಪಾದಕರ ದಾಳಿಯಿಂದ ಬಚಾವಾಗಲು ಬಾಲಾಜಿಯ ಆಶೀರ್ವಾದವೇ ಕಾರಣ. ಬಾಲಾಜಿ ದೇವರ ದೇವಸ್ಥಾನದ ಪಾವಿತ್ರ್ಯವನ್ನು ಹಾಳುಮಾಡಲು ನಾನು ಅವಕಾಶ ನೀಡುವುದಿಲ್ಲ' ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments