ಕೇಂದ್ರ ಸಚಿವ ಅನಂತ ಕುಮಾರ್ ಇನ್ನಿಲ್ಲ

Webdunia
ಸೋಮವಾರ, 12 ನವೆಂಬರ್ 2018 (07:09 IST)
ಬೆಂಗಳೂರು : ಬಿಜೆಪಿಯ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಅನಂತ ಕುಮಾರ್​ ಅವರು ಸೋಮವಾರ (ಇಂದು) ಬೆಳಗ್ಗೆ ಬೆಂಗಳೂರಿನ ಶಂ‍ಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.


ಈ ಹಿಂದೆ ಅವರು ಕ್ಯಾನ್ಸರ‍್ ಸಂಬಂಧಿ ಖಾಯಿಲೆಗಾಗಿ ವಿದೇಶದಿಂದ ಚಿಕಿತ್ಸೆ ಪಡೆದುಕೊಂಡು ಬಂದಿದ್ದರು. ಕೆಲವು ದಿವಸಗಳಿಂದ ತೀವ್ರ ಅನಾರೋಗ್ಯದ ಕಾರಣದಿಂದಾಗಿ ಅವರು ಬೆಂಗಳೂರಿನ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗಿನ ಜಾವ ಸುಮಾರು 3 ಗಂಟೆ ಸಮಯದಲ್ಲಿ ಆಸ್ಪತ್ರೆಯಲ್ಲೆ ಕೊನೆಯುಸಿರೆಳೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದಾ ಅನುಮಾನ, ಮಾತುಕತೆಗೆ ಕರೆಸಿಕೊಂಡು ಪತ್ನಿ, ಮಾವನನ್ನು ಕೊಂದ ವ್ಯಕ್ತಿ

ಕಷ್ಟದಲ್ಲಿದ್ದಾಗ ಒಬ್ಬರಿಗೆ ಸಹಾಯ ಮಾಡಲು ಹಿಂದೂ ಮುಂದು ನೋಡಬೇಕೆನಿಸುತ್ತದೆ, ಈ ವಿಡಿಯೋ ನೋಡಿ

ಎಸ್ ಐಆರ್ ವಿಚಾರದಲ್ಲಿ ಆರೋಪ ಆತಂಕ ಪಡುವುದು ಏನೂ ಇಲ್ಲ

ಕರ್ನಾಟಕ ಮುಂಗಾರು ಜೋರು, ನಾಲೆ 6ಜಿಲ್ಲೆಗೆ ರೆಡ್ ಅಲರ್ಟ್‌

ಮುಂದಿನ ಸುದ್ದಿ
Show comments