Webdunia - Bharat's app for daily news and videos

Install App

30 ಸಾವಿರ ರೂ. ಕೊಟ್ಟು ಪಿಜ್ಜಾ ತಿನ್ನುವರಿಗೇ ಏನು ಗೊತ್ತಾಗುತ್ತೆ? ಕೇಂದ್ರ ಸಚಿವರು ಹೀಗೆ ಹೇಳಿದ್ದೇಕೆ?

Webdunia
ಗುರುವಾರ, 28 ಜೂನ್ 2018 (09:13 IST)
ನವದೆಹಲಿ: ತನ್ನ ಇಲಾಖೆಯಲ್ಲಿ ಉದ್ಯೋಗ ಸೃಷ್ಟಿಯಾಗಿದ್ದು, 30 ಸಾವಿರ ಕೊಟ್ಟು ಪಿಜ್ಜಾ ಬರ್ಗರ್ ತಿನ್ನುವವರಿಗೆ ಹೇಗೆ ಕಾಣುತ್ತದೆ ಎಂದು ಕೇಂದ್ರ ಸಣ್ಣ ಕೈಗಾರಿಕೋದ್ಯಮ ಸಚಿವ ಗಿರಿರಾಜ್ ಸಿಂಗ್ ಲೇವಡಿ ಮಾಡಿದ್ದಾರೆ.

ನನ್ನ ಇಲಾಖೆಯಲ್ಲಿ 12 ಸಾವಿರ ರೂ. ವೇತನ ಸಿಗುವಂತಹ ಉದ್ಯೋಗ ಸೃಷ್ಟಿಯಾಗಿದೆ. ಉದ್ಯೋಗ ಸೃಷ್ಟಿಯಾಗಿಲ್ಲ ಎನ್ನುವವರಿಗೆ ನಾನು ಈ ಮೂಲಕ ಉತ್ತರ ಕೊಡುತ್ತಿದ್ದೇನೆ. ಬಡತನವೆಂದರೆ ಏನೆಂದೇ ಗೊತ್ತಿಲ್ಲದವರು ಹೀಗೆಲ್ಲಾ ಹೇಳಬಹುದು ಎಂದು ಸಚಿವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಪರೋಕ್ಷ ಟಾಂಗ್ ನೀಡಿದ್ದಾರೆ.

30 ಸಾವಿರ ರೂ. ಕೊಟ್ಟು ಪಿಜ್ಜಾ ತಿನ್ನುವವರಿಗೆ 12 ಸಾವಿರ ರೂ. ಲೆಕ್ಕವೇ ಅಲ್ಲದಿರಬಹುದು ಎಂದು ಟಾಂಗ್ ನೀಡಿರುವ ಸಚಿವ ಗಿರಿರಾಜ್ ಸಿಂಗ್, ತನ್ನ ಇಲಾಖೆಯಲ್ಲಿ 10 ಕೋಟಿ ಜನರಿಗೆ ಉದ್ಯೋಗ ಸೃಷ್ಟಿಯಾಗಿದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments