30 ಸಾವಿರ ರೂ. ಕೊಟ್ಟು ಪಿಜ್ಜಾ ತಿನ್ನುವರಿಗೇ ಏನು ಗೊತ್ತಾಗುತ್ತೆ? ಕೇಂದ್ರ ಸಚಿವರು ಹೀಗೆ ಹೇಳಿದ್ದೇಕೆ?

Webdunia
ಗುರುವಾರ, 28 ಜೂನ್ 2018 (09:13 IST)
ನವದೆಹಲಿ: ತನ್ನ ಇಲಾಖೆಯಲ್ಲಿ ಉದ್ಯೋಗ ಸೃಷ್ಟಿಯಾಗಿದ್ದು, 30 ಸಾವಿರ ಕೊಟ್ಟು ಪಿಜ್ಜಾ ಬರ್ಗರ್ ತಿನ್ನುವವರಿಗೆ ಹೇಗೆ ಕಾಣುತ್ತದೆ ಎಂದು ಕೇಂದ್ರ ಸಣ್ಣ ಕೈಗಾರಿಕೋದ್ಯಮ ಸಚಿವ ಗಿರಿರಾಜ್ ಸಿಂಗ್ ಲೇವಡಿ ಮಾಡಿದ್ದಾರೆ.

ನನ್ನ ಇಲಾಖೆಯಲ್ಲಿ 12 ಸಾವಿರ ರೂ. ವೇತನ ಸಿಗುವಂತಹ ಉದ್ಯೋಗ ಸೃಷ್ಟಿಯಾಗಿದೆ. ಉದ್ಯೋಗ ಸೃಷ್ಟಿಯಾಗಿಲ್ಲ ಎನ್ನುವವರಿಗೆ ನಾನು ಈ ಮೂಲಕ ಉತ್ತರ ಕೊಡುತ್ತಿದ್ದೇನೆ. ಬಡತನವೆಂದರೆ ಏನೆಂದೇ ಗೊತ್ತಿಲ್ಲದವರು ಹೀಗೆಲ್ಲಾ ಹೇಳಬಹುದು ಎಂದು ಸಚಿವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಪರೋಕ್ಷ ಟಾಂಗ್ ನೀಡಿದ್ದಾರೆ.

30 ಸಾವಿರ ರೂ. ಕೊಟ್ಟು ಪಿಜ್ಜಾ ತಿನ್ನುವವರಿಗೆ 12 ಸಾವಿರ ರೂ. ಲೆಕ್ಕವೇ ಅಲ್ಲದಿರಬಹುದು ಎಂದು ಟಾಂಗ್ ನೀಡಿರುವ ಸಚಿವ ಗಿರಿರಾಜ್ ಸಿಂಗ್, ತನ್ನ ಇಲಾಖೆಯಲ್ಲಿ 10 ಕೋಟಿ ಜನರಿಗೆ ಉದ್ಯೋಗ ಸೃಷ್ಟಿಯಾಗಿದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments