Webdunia - Bharat's app for daily news and videos

Install App

ದರ್ಶನ್ ಪುಟ್ಟಣ್ಣಯ್ಯರಿಗೆ ಸೆಂಚೂರಿ ಗೌಡರ ಸಪೋರ್ಟ್

Webdunia
ಬುಧವಾರ, 2 ಮೇ 2018 (16:59 IST)
ಮೇಲುಕೋಟೆ ಕ್ಷೇತ್ರದ ಸ್ವರಾಜ್ ಇಂಡಿಯಾ ಪಕ್ಷದ ಅಭ್ಯರ್ಥಿ.ದಿವಂಗತ ರೈತನಾಯಕ ಕೆ.ಎಸ್.ಪುಟ್ಟಣ್ಣಯ್ಯನವರ ಪುತ್ರ ದರ್ಶನ್ ಪುಟ್ಟಣ್ಣಯ್ಯಗೆ ತಿಥಿ ಚಿತ್ರದ ಪಾತ್ರಧಾರಿ ಸೆಂಚೂರಿಗೌಡ. ಹಸಿರು ಟವಲ್ ಹಾಕಿ ಬೆಂಬಲ ಸೂಚಿಸಿದ್ದಾರೆ.
ವದೆ ಸಮುದ್ರ ಗ್ರಾಮದಲ್ಲಿ ಸೆಂಚೂರಿಗೌಡ ಹೇಳಿಕೆ ನೀಡಿ ಪುಟ್ಟಣ್ಣಯ್ಯನ ಮಗನನ್ನು ಗೆಲ್ಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿದ ಸೆಂಚೂರಿ ಗೌಡ,.ಆಟೋ ರಿಕ್ಷಾ ಗುರುತಿಗೆ ಮತ ನೀಡಿ ಎಂದರು.
 
ಪುಟ್ಟಣ್ಣಯ್ಯ ಪರ‌ ಜಯಕಾರ ಕೂಗಿದ ಸೆಂಚೂರಿಗೌಡ, ರೈತರ ಹಿತದೃಷ್ಟಿಯಿಂದ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಶಾಸಕರನ್ನಾಗಿ ಆಯ್ಕೆ ಮಾಡಬೇಕಾಗಿದೆ ಎಂದು ತಿಳಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

63 ವರ್ಷದ ತಾತನ ಮೇಲೆ 62 ವರ್ಷದ ಅಜ್ಜಿ ವಿವಾಹೇತರ ಸಂಬಂಧ: ಶಾಕ್ ಆದ ಜಸ್ಟಿಸ್ ನಾಗಪ್ರಸನ್ನ ಏನು ಹೇಳಿದ್ರು ನೋಡಿ Video

ಹಿಂದೂ ಧರ್ಮದ ಬಗ್ಗೆ ಚರ್ಚೆ ಮಾಡಲು ಯಾರಿದ್ದೀರಿ ಬನ್ನಿ… ಮುಸ್ಲಿಂ ಧರ್ಮ ಶ್ರೇಷ್ಠ ಎಂದಿದ್ದ ಬಸವರಾಜ ರಾಯರೆಡ್ಡಿ ಹೊಸ ಸವಾಲು

ಕೈಲಾಸ ಪರ್ವತದ ಶಿರದಲ್ಲಿ ನಿಜವಾಗಿಯೂ ಶಿವನಿದ್ದಾನೆಯೇ, ಮೇಲೆ ಏನಿದೆ ಎಂದು ಗೊತ್ತಾ: ಹಿಂದೆಂದೂ ಕಾಣದ ವೈಮಾನಿಕ ದೃಶ್ಯ ಇಲ್ಲಿದೆ ನೋಡಿ Video

Karnataka Weather: ಕರಾವಳಿ ಜಿಲ್ಲೆಗಳ ಹವಾಮಾನದಲ್ಲಿ ಇಂದು ಮಹತ್ವದ ಬದಲಾವಣೆ

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳು ರದ್ದು, ಆದರೆ ಕಂಡೀಷನ್ ಮೇಲೆ

ಮುಂದಿನ ಸುದ್ದಿ
Show comments