ದರ್ಶನ್ ಪುಟ್ಟಣ್ಣಯ್ಯರಿಗೆ ಸೆಂಚೂರಿ ಗೌಡರ ಸಪೋರ್ಟ್

Webdunia
ಬುಧವಾರ, 2 ಮೇ 2018 (16:59 IST)
ಮೇಲುಕೋಟೆ ಕ್ಷೇತ್ರದ ಸ್ವರಾಜ್ ಇಂಡಿಯಾ ಪಕ್ಷದ ಅಭ್ಯರ್ಥಿ.ದಿವಂಗತ ರೈತನಾಯಕ ಕೆ.ಎಸ್.ಪುಟ್ಟಣ್ಣಯ್ಯನವರ ಪುತ್ರ ದರ್ಶನ್ ಪುಟ್ಟಣ್ಣಯ್ಯಗೆ ತಿಥಿ ಚಿತ್ರದ ಪಾತ್ರಧಾರಿ ಸೆಂಚೂರಿಗೌಡ. ಹಸಿರು ಟವಲ್ ಹಾಕಿ ಬೆಂಬಲ ಸೂಚಿಸಿದ್ದಾರೆ.
ವದೆ ಸಮುದ್ರ ಗ್ರಾಮದಲ್ಲಿ ಸೆಂಚೂರಿಗೌಡ ಹೇಳಿಕೆ ನೀಡಿ ಪುಟ್ಟಣ್ಣಯ್ಯನ ಮಗನನ್ನು ಗೆಲ್ಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿದ ಸೆಂಚೂರಿ ಗೌಡ,.ಆಟೋ ರಿಕ್ಷಾ ಗುರುತಿಗೆ ಮತ ನೀಡಿ ಎಂದರು.
 
ಪುಟ್ಟಣ್ಣಯ್ಯ ಪರ‌ ಜಯಕಾರ ಕೂಗಿದ ಸೆಂಚೂರಿಗೌಡ, ರೈತರ ಹಿತದೃಷ್ಟಿಯಿಂದ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಶಾಸಕರನ್ನಾಗಿ ಆಯ್ಕೆ ಮಾಡಬೇಕಾಗಿದೆ ಎಂದು ತಿಳಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೆರಿಯಾರ್ ಹೇಳಿದ್ದನ್ನೆಲ್ಲಾ ನಾವು ಒಪ್ಪಲ್ಲ, ನಮಗೆ ದೇವರ ಮೇಲೆ ನಂಬಿಕೆಯಿದೆ ಎಂದ ಸಿಎಂ ವಿಜಯ್

ಕಾಂಗ್ರೆಸ್ ನವರು ಬದನೆಕಾಯಿ ಬೆಳೆದು ಆಸ್ತಿ ಮಾಡವ್ರಾ, ಗಂಡಸ್ತನದ ರಾಜಕಾರಣ ಮಾಡಿ: ನಿಖಿಲ್ ಕುಮಾರಸ್ವಾಮಿ

ಮನೆ ವಿಷ್ಯಕ್ಕೆ ಬರಬೇಡಿ ಎಂದು ಖಡಕ್ ಎಚ್ಚರಿಕೆ ನೀಡಿದ ಅನಿತಾ ಕುಮಾರಸ್ವಾಮಿ: ಕ್ಷಮೆ ಯಾಚಿಸಿದ ಸಚಿವ ಎಂಬಿ ಪಾಟೀಲ್

ಎಂಥಾ ದಡ್ಡಿ.. ಮೊಬೈಲ್ ಅಂಗಡಿ ಇಟ್ಟಿದ್ದ ಚೇತನ್ ಗಾಗಿ ಕೋಟ್ಯಾಧಿಪತಿ ಕೇತನ್ ನನ್ನು ಸಿಯಾ ಹತ್ಯೆ ಮಾಡಿದ್ದೇಕೆ: ರಹಸ್ಯ ಬಯಲು

ನೀಟ್ ಇಲ್ಲದೆಯೂ ಈ ವರ್ಷ ಓದಬಹುದಾದ ಮೆಡಿಕಲ್ ಕೋರ್ಸ್ ಗಳು: ಪಿಯುಸಿ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments