Webdunia - Bharat's app for daily news and videos

Install App

ಅಪಘಾತದಲ್ಲಿ ಚಾಲೆಂಜಿಂಗ್ ದರ್ಶನ್ ಕೈಗೆ ಪೆಟ್ಟು ಬೀಳಲು ಇದುವೇ ಕಾರಣವಾಯ್ತು!

Webdunia
ಸೋಮವಾರ, 24 ಸೆಪ್ಟಂಬರ್ 2018 (12:58 IST)
ಬೆಂಗಳೂರು: ಇಂದು ಮುಂಜಾವಿನ ವೇಳೆ ಮೈಸೂರಿನಿಂದ ಬೆಂಗಳೂರಿಗೆ ಬರುವಾಗ ಕಾರು ಅಪಘಾತದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗಾಯಗೊಂಡಿದ್ದರು.

ಅಪಘಾತದಲ್ಲಿ ದರ್ಶನ್ ಕೈ ಮುರಿತಕ್ಕೊಳಗಾಗಿತ್ತು. ಇದೀಗ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ದರ್ಶನ್ ಕೈ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಅಷ್ಟಕ್ಕೂ ದರ್ಶನ್ ಕೈ ಮುರಿತಕ್ಕೊಳಗಾಗಲು ಕಾರಣವಾಗಿದ್ದು ಏನು ಗೊತ್ತಾ?

ದರ್ಶನ್ ಕೈಯಲ್ಲಿ ಸದಾ ಇರುವ ಕಡಗ. ಅಪಘಾತವಾದಾಗ ಈ ಕೈ ಬಳೆ ಮುರಿದು ಒಳೆ ಸೇರಿತ್ತು. ಇದರಿಂದ ತೀವ್ರ ರಕ್ತಸ್ರಾವವಾಯಿತು ಎನ್ನಲಾಗಿದೆ. ಇದೀಗ ಶಸ್ತ್ರಚಿಕಿತ್ಸೆ ಮೂಲಕ ಕಡಗದ ಚೂರುಗಳನ್ನು ಹೊರತೆಗೆಯಲಾಗಿದೆ. ನಾನು ಆರೋಗ್ಯವಾಗಿದ್ದೇನೆ. ಯಾರೂ ಆಸ್ಪತ್ರೆ ಬಳಿಗೆ ಬಂದು ತೊಂದರೆ ಕೊಡಬೇಡಿ ಎಂದು ದರ್ಶನ್ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments