ಚಂದ್ರಯಾನ-3: ಇಂದು ಮಹತ್ವದ ಬೆಳವಣಿಗೆ ಕ್ಷಣಗಣನೆ

Webdunia
ಗುರುವಾರ, 17 ಆಗಸ್ಟ್ 2023 (12:36 IST)
ಬೆಂಗಳೂರು : ಚಂದ್ರಯಾನ-3 ಕ್ಕೆ ಸಂಬಂಧಿಸಿದಂತೆ  ಇಂದು (ಗುರುವಾರ) ಮಧ್ಯಾಹ್ನ ಒಂದು ಗಂಟೆಗೆ ಮಹತ್ವದ ಬೆಳವಣಿಗೆ ನಡೆಯಲಿದೆ ಎಂದು ನೆಹರು ತಾರಾಲಯದ ವಿಜ್ಞಾನಿ ಆನಂದ್ ಹೇಳಿದ್ದಾರೆ.

ಇಂದು ಮಧ್ಯಾಹ್ನ 1 ಗಂಟೆಗೆ ಚಂದ್ರಯಾನ-3ರ   ಮಹತ್ತರ ಬೆಳವಣಿಗೆ ನಡೆಯಲಿದೆ. ಚಂದ್ರಯಾನ-3 ನೌಕೆ ಅಂತಿಮ ಕಕ್ಷೆಗೆ ಯಶಸ್ವಿಯಾಗಿ ಪ್ರವೇಶಿಸಿದೆ. ಉಡಾವಣಾ ವಾಹನದಲ್ಲಿರುವ ಲ್ಯಾಂಡರ್ ಮಾಡ್ಯೂಲ್ ಇಂದು ಮಧ್ಯಾಹ್ನ 1 ಗಂಟೆಗೆ ನೌಕೆಯಿಂದ ಬೇರ್ಪಡುವ ಕಾರ್ಯ ನಡೆಯಲಿದೆ ಎಂದರು.

ಚಂದ್ರಯಾನ-3 ಮಿಷನ್ನ ರಾಕೆಟ್ ಜುಲೈ 14ರಂದು ಮಧ್ಯಾಹ್ನ 2:35ಕ್ಕೆ ಶ್ರೀಹರಿಕೋಟದ ಉಡ್ಡಯನ ಕೇಂದ್ರದಿಂದ ಲಾಂಚ್ ಆಗಿತ್ತು. ಭೂಮಿಯ ಕಕ್ಷೆಯಿಂದ ಒಂದೊಂದೇ ಹಂತದಲ್ಲಿ ಚಂದ್ರಯಾನ-3 ನೌಕೆ ಚಂದ್ರನೆಡೆಗೆ ಪ್ರಯಾಣ ಬೆಳೆಸಿದೆ. ಆಗಸ್ಟ್ 23ರಂದು ನೌಕೆ ಚಂದ್ರನ ಮೇಲೆ ಇಳಿಯುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿನಲ್ಲಿ ಹೋಗುವಾಗ ಹುಡುಗಿ ನೋಡಿ ಕಣ್ಣು ಮಿಟುಕಿಸಿದ ಕಾಮುಕ: ಮುಂದೆ ಹುಡುಗಿ ಮಾಡಿದ ಕೆಲಸಕ್ಕೆ ಶಹಬ್ಬಾಶ್ ಎನ್ನಲೇಬೇಕು Video

ಗ್ಯಾರಂಟಿ ಕೊಡಲ್ಲ ಎಂದು ಬೆದರಿಕೆ ಹಾಕಿ ಎಸ್ಐಆರ್ ಮಾಡಿಸ್ತಿದ್ದಾರೆ: ಡಾ ಸುಧಾಕರ್

ಕುಲ್ಫೀ ಕೊಡಿಸ್ತೀನಿ ಬಾ ಎಂದಿದ್ದಕ್ಕೆ ಮನೆ ಮಾಲಿಕನ ಹಿಂದೆ ಹೋದ ಮಗು ಕೊನೆಗೆ ಕೊಲೆಯಾಗಿದ್ದು ಹೇಗೆ: ಸಿಸಿಟಿವಿ ದೃಶ್ಯ ವೈರಲ್ Video

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಚಾಲಕ: ಕೆಎಸ್ಆರ್ ಟಿಸಿಯದ್ದು ಇದೆಂಥಾ ದುಸ್ಥಿತಿ Video

ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿಕೊಂಡ ಪ್ರಮುಖ ನಾಯಕರು

ಮುಂದಿನ ಸುದ್ದಿ
Show comments